ಮೇಘಾಲಯದಲ್ಲಿ 1.2 ಲಕ್ಷಕ್ಕೂ ಅಧಿಕ ಕೃಷಿಕರು ಅಡಿಕೆ ಬೆಳೆಯನ್ನು ಮಾಡುತ್ತಿದ್ದಾರೆ, ಈಚೆಗ ಅಡಿಕೆ ಬೇಡಿಕೆಯಲ್ಲಿ ಇಳಿಕೆಯಾಗಿದೆ ಎಂದು ಮೇಘಾಲಯದ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಅಂಪಾರೀನ್ ಲಿಂಗ್ಡೋಹ್ ತಿಳಿಸಿದ್ದಾರೆ.
ಮೇಘಾಲಯ ವಿಧಾನಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಚಿವರು, ಸದ್ಯ ಮೇಘಾಲಯದಲ್ಲಿ 1,28, 551 ರೈತರು ಅಡಿಕೆ ಕೃಷಿಯಲ್ಲಿ ತೊಡಗಿದ್ದಾರೆ. ಸದ್ಯ ಅಡಿಕೆ ಬೆಲೆ ಮತ್ತು ಬೇಡಿಕೆಯಲ್ಲಿ ಇಳಿಕೆಯಾಗಿದೆ. ಮಾರುಕಟ್ಟೆಯ ಬೇಡಿಕೆ ಹಾಗೂ ಪೂರೈಕೆಯಲ್ಲಿನ ವ್ಯತ್ಯಾಸವೇ ಇದಕ್ಕೆ ಕಾರಣವಾಗಿದೆ ಎಂದು ಪರೋಕ್ಷವಾಗಿ ತಿಳಿಸಿದರು. ಕೃಷಿ ಉತ್ಪನ್ನಗಳ ಮಾರುಕಟ್ಟೆ ಬೆಲೆಯ ಏರಿಳಿತವನ್ನು ನಿವಾರಿಸಲು ಸರ್ಕಾರವು ವಿವಿಧ ಕ್ರಮಗಳ ಮೂಲಕ ರೈತರಿಗೆ ಬೆಂಬಲ ನೀಡುತ್ತಿದೆ ಎಂದು ಅವರು ಹೇಳಿದರು.
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…
ಅಸ್ಸಾಂನಲ್ಲಿ ಐಸಿಎಆರ್–ಐಎಆರ್ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…
ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…
ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…