ಮೇಘಾಲಯದಲ್ಲಿ 1.2 ಲಕ್ಷಕ್ಕೂ ಅಧಿಕ ಕೃಷಿಕರು ಅಡಿಕೆ ಬೆಳೆಯನ್ನು ಮಾಡುತ್ತಿದ್ದಾರೆ, ಈಚೆಗ ಅಡಿಕೆ ಬೇಡಿಕೆಯಲ್ಲಿ ಇಳಿಕೆಯಾಗಿದೆ ಎಂದು ಮೇಘಾಲಯದ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಅಂಪಾರೀನ್ ಲಿಂಗ್ಡೋಹ್ ತಿಳಿಸಿದ್ದಾರೆ.
ಮೇಘಾಲಯ ವಿಧಾನಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಚಿವರು, ಸದ್ಯ ಮೇಘಾಲಯದಲ್ಲಿ 1,28, 551 ರೈತರು ಅಡಿಕೆ ಕೃಷಿಯಲ್ಲಿ ತೊಡಗಿದ್ದಾರೆ. ಸದ್ಯ ಅಡಿಕೆ ಬೆಲೆ ಮತ್ತು ಬೇಡಿಕೆಯಲ್ಲಿ ಇಳಿಕೆಯಾಗಿದೆ. ಮಾರುಕಟ್ಟೆಯ ಬೇಡಿಕೆ ಹಾಗೂ ಪೂರೈಕೆಯಲ್ಲಿನ ವ್ಯತ್ಯಾಸವೇ ಇದಕ್ಕೆ ಕಾರಣವಾಗಿದೆ ಎಂದು ಪರೋಕ್ಷವಾಗಿ ತಿಳಿಸಿದರು. ಕೃಷಿ ಉತ್ಪನ್ನಗಳ ಮಾರುಕಟ್ಟೆ ಬೆಲೆಯ ಏರಿಳಿತವನ್ನು ನಿವಾರಿಸಲು ಸರ್ಕಾರವು ವಿವಿಧ ಕ್ರಮಗಳ ಮೂಲಕ ರೈತರಿಗೆ ಬೆಂಬಲ ನೀಡುತ್ತಿದೆ ಎಂದು ಅವರು ಹೇಳಿದರು.
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…