ಮೇಘಾಲಯದಲ್ಲಿ 1.2 ಲಕ್ಷಕ್ಕೂ ಅಧಿಕ ಕೃಷಿಕರು ಅಡಿಕೆ ಬೆಳೆಯನ್ನು ಮಾಡುತ್ತಿದ್ದಾರೆ, ಈಚೆಗ ಅಡಿಕೆ ಬೇಡಿಕೆಯಲ್ಲಿ ಇಳಿಕೆಯಾಗಿದೆ ಎಂದು ಮೇಘಾಲಯದ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಅಂಪಾರೀನ್ ಲಿಂಗ್ಡೋಹ್ ತಿಳಿಸಿದ್ದಾರೆ.
ಮೇಘಾಲಯ ವಿಧಾನಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಚಿವರು, ಸದ್ಯ ಮೇಘಾಲಯದಲ್ಲಿ 1,28, 551 ರೈತರು ಅಡಿಕೆ ಕೃಷಿಯಲ್ಲಿ ತೊಡಗಿದ್ದಾರೆ. ಸದ್ಯ ಅಡಿಕೆ ಬೆಲೆ ಮತ್ತು ಬೇಡಿಕೆಯಲ್ಲಿ ಇಳಿಕೆಯಾಗಿದೆ. ಮಾರುಕಟ್ಟೆಯ ಬೇಡಿಕೆ ಹಾಗೂ ಪೂರೈಕೆಯಲ್ಲಿನ ವ್ಯತ್ಯಾಸವೇ ಇದಕ್ಕೆ ಕಾರಣವಾಗಿದೆ ಎಂದು ಪರೋಕ್ಷವಾಗಿ ತಿಳಿಸಿದರು. ಕೃಷಿ ಉತ್ಪನ್ನಗಳ ಮಾರುಕಟ್ಟೆ ಬೆಲೆಯ ಏರಿಳಿತವನ್ನು ನಿವಾರಿಸಲು ಸರ್ಕಾರವು ವಿವಿಧ ಕ್ರಮಗಳ ಮೂಲಕ ರೈತರಿಗೆ ಬೆಂಬಲ ನೀಡುತ್ತಿದೆ ಎಂದು ಅವರು ಹೇಳಿದರು.
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…