ಮೇಘಾಲಯದಲ್ಲಿ 1.2 ಲಕ್ಷಕ್ಕೂ ಅಧಿಕ ಕೃಷಿಕರು ಅಡಿಕೆ ಬೆಳೆಯನ್ನು ಮಾಡುತ್ತಿದ್ದಾರೆ, ಈಚೆಗ ಅಡಿಕೆ ಬೇಡಿಕೆಯಲ್ಲಿ ಇಳಿಕೆಯಾಗಿದೆ ಎಂದು ಮೇಘಾಲಯದ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಅಂಪಾರೀನ್ ಲಿಂಗ್ಡೋಹ್ ತಿಳಿಸಿದ್ದಾರೆ.
ಮೇಘಾಲಯ ವಿಧಾನಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಚಿವರು, ಸದ್ಯ ಮೇಘಾಲಯದಲ್ಲಿ 1,28, 551 ರೈತರು ಅಡಿಕೆ ಕೃಷಿಯಲ್ಲಿ ತೊಡಗಿದ್ದಾರೆ. ಸದ್ಯ ಅಡಿಕೆ ಬೆಲೆ ಮತ್ತು ಬೇಡಿಕೆಯಲ್ಲಿ ಇಳಿಕೆಯಾಗಿದೆ. ಮಾರುಕಟ್ಟೆಯ ಬೇಡಿಕೆ ಹಾಗೂ ಪೂರೈಕೆಯಲ್ಲಿನ ವ್ಯತ್ಯಾಸವೇ ಇದಕ್ಕೆ ಕಾರಣವಾಗಿದೆ ಎಂದು ಪರೋಕ್ಷವಾಗಿ ತಿಳಿಸಿದರು. ಕೃಷಿ ಉತ್ಪನ್ನಗಳ ಮಾರುಕಟ್ಟೆ ಬೆಲೆಯ ಏರಿಳಿತವನ್ನು ನಿವಾರಿಸಲು ಸರ್ಕಾರವು ವಿವಿಧ ಕ್ರಮಗಳ ಮೂಲಕ ರೈತರಿಗೆ ಬೆಂಬಲ ನೀಡುತ್ತಿದೆ ಎಂದು ಅವರು ಹೇಳಿದರು.
ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಕೃಷಿ ಮೇಳ 2024 ಅನ್ನು ಗಾಂಧಿ ಕೃಷಿ ವಿಜ್ಞಾನ…
ಭಾರತವನ್ನು ವಿಕಸಿತ ಭಾರತದತ್ತ ಕೊಂಡೊಯ್ಯಲು ಪ್ರಧಾನಿ ನರೇಂದ್ರ ಮೋದಿ ಅವರು ಉತ್ಸಾಹದಿಂದ ಕಾರ್ಯನಿರ್ವಹಿಸುತ್ತಿದ್ದಾರೆ.ಸರ್ಕಾರದ…
ಕಲಬುರಗಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಿತು.ದಶಕಗಳ ಬಳಿಕ ಕಲಬುರಗಿಯಲ್ಲಿ …
ಕೃಷಿ ಕ್ಷೇತ್ರದಲ್ಲಿ ಸ್ಟಾರ್ಟ್ ಅಪ್ ಗಳಿಗೆ ಧನ ಸಹಾಯ ನೀಡುವುದು ಮತ್ತು ರೈತರ…
ಎಂಭತ್ತು ವರ್ಷ ಕಳೆದು ಮುಂದಡಿ ಇಟ್ಟಿರುವ ಬದನಾಜೆ ಶಂಕರ ಭಟ್ಟರು ಕಳೆದ ನಲುವತ್ತು…
ಉತ್ತರ ಪ್ರದೇಶದ ಈಗಿನ ವಾಯುಭಾರ ಕುಸಿತವು ಇಂದು, ನಾಳೆಯಲ್ಲಿ ಶಿಥಿಲಗೊಳ್ಳಲಿದೆ.