ಮೈಸೂರು ದಸರದಲ್ಲಿ ರೈತರಿಗೆ ಗೌರವ | ಬೆಳೆ ಇಳುವರಿ ಹೆಚ್ಚು ಮಾಡಲು ಹಲವು ಕ್ರಮ – ಕೃಷಿ ಸಚಿವ ಚಲುವರಾಯಸ್ವಾಮಿ

October 6, 2024
5:35 PM

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ರೈತರಿಗಾಗಿ ಹಮ್ಮಿಕೊಂಡಿದ್ದ ರೈತ ದಸರಾ ಕಾರ್ಯಕ್ರಮಕ್ಕೆ ಕೃಷಿ ಸಚಿವ ಚಲುವರಾಯಸ್ವಾಮಿ ಚಾಲನೆ ನೀಡಿದರು.ನಗರದ ವಿವಿಧ ಭಾಗಗಳಲ್ಲಿ  ಸಾಗಿದ ಮೆರವಣಿಗೆಯಲ್ಲಿ  ಕಳಸ ಹೊತ್ತ ಮಹಿಳೆಯರೊಂದಿಗೆ ಪೂರ್ಣಕುಂಭ, ವೀರಗಾಸೆ, ಸೋಮನ ಕುಣಿತ , ದೇಶಿ ಎತ್ತುಗಳು, ಕೃಷಿಯಲ್ಲಿ ಬಳಸುವ ಆಧುನಿಕ ಯಂತ್ರೋಪಕರಣಗಳು  ಮೆರುಗು ನೀಡಿತು.

ಬಳಿಕ ಮಾತನಾಡಿದ ಸಚಿವ ಚೆಲುವರಾಯಸ್ವಾಮಿ, ರೈತರು ಆಧುನಿಕ ಕೃಷಿ ಉಪಕರಣಗಳನ್ನು ಬಳಸಲು ಮುಂದಾಗಬೇಕು. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ರೈತರಿಗೆ ಬಡ್ಡಿರಹಿತವಾಗಿ ಸಾಲಸೌಲಭ್ಯ, ಬೆಳೆ ಇಳುವರಿ ಹೆಚ್ಚು ಮಾಡಲು ಹಲವು ಕ್ರಮ , ಸಹಾಯಧನ ನೀಡುವುದು ಸೇರಿದಂತೆ ಮತ್ತಷ್ಟು ಸೌಲಭ್ಯ ನೀಡಲು ಸರ್ಕಾರ ಸಿದ್ಧವಿದೆ ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಮಾರುಕಟ್ಟೆಯ ಸ್ಥಿತಿಗತಿ ಮತ್ತು ಬೆಳೆಗಾರರ ಅಭಿಪ್ರಾಯ : ಸಮೀಕ್ಷಾ ವರದಿ
April 13, 2026
7:45 AM
by: ದ ರೂರಲ್ ಮಿರರ್.ಕಾಂ
ಭಾರತದಲ್ಲಿ ವಿದ್ಯುತ್ ಉತ್ಪಾದನೆಗೆ ಐತಿಹಾಸಿಕ ಏರಿಕೆ : 55 ಗಿಗಾವ್ಯಾಟ್ ಹೆಚ್ಚಳ – ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
April 13, 2026
7:09 AM
by: ಮಿರರ್‌ ಡೆಸ್ಕ್
ದೇಶದಲ್ಲಿ LPG ವಿತರಣೆ ಸಾಮಾನ್ಯ ಹಂತಕ್ಕೆ : ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಣೆ
April 13, 2026
7:07 AM
by: ಮಿರರ್‌ ಡೆಸ್ಕ್
ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ಭರವಸೆ
April 13, 2026
7:03 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror