ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ರೈತರಿಗಾಗಿ ಹಮ್ಮಿಕೊಂಡಿದ್ದ ರೈತ ದಸರಾ ಕಾರ್ಯಕ್ರಮಕ್ಕೆ ಕೃಷಿ ಸಚಿವ ಚಲುವರಾಯಸ್ವಾಮಿ ಚಾಲನೆ ನೀಡಿದರು.ನಗರದ ವಿವಿಧ ಭಾಗಗಳಲ್ಲಿ ಸಾಗಿದ ಮೆರವಣಿಗೆಯಲ್ಲಿ ಕಳಸ ಹೊತ್ತ ಮಹಿಳೆಯರೊಂದಿಗೆ ಪೂರ್ಣಕುಂಭ, ವೀರಗಾಸೆ, ಸೋಮನ ಕುಣಿತ , ದೇಶಿ ಎತ್ತುಗಳು, ಕೃಷಿಯಲ್ಲಿ ಬಳಸುವ ಆಧುನಿಕ ಯಂತ್ರೋಪಕರಣಗಳು ಮೆರುಗು ನೀಡಿತು.
ಬಳಿಕ ಮಾತನಾಡಿದ ಸಚಿವ ಚೆಲುವರಾಯಸ್ವಾಮಿ, ರೈತರು ಆಧುನಿಕ ಕೃಷಿ ಉಪಕರಣಗಳನ್ನು ಬಳಸಲು ಮುಂದಾಗಬೇಕು. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ರೈತರಿಗೆ ಬಡ್ಡಿರಹಿತವಾಗಿ ಸಾಲಸೌಲಭ್ಯ, ಬೆಳೆ ಇಳುವರಿ ಹೆಚ್ಚು ಮಾಡಲು ಹಲವು ಕ್ರಮ , ಸಹಾಯಧನ ನೀಡುವುದು ಸೇರಿದಂತೆ ಮತ್ತಷ್ಟು ಸೌಲಭ್ಯ ನೀಡಲು ಸರ್ಕಾರ ಸಿದ್ಧವಿದೆ ಎಂದರು.
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…