Advertisement
ಸುದ್ದಿಗಳು

ಮೈಸೂರು ದಸರದಲ್ಲಿ ರೈತರಿಗೆ ಗೌರವ | ಬೆಳೆ ಇಳುವರಿ ಹೆಚ್ಚು ಮಾಡಲು ಹಲವು ಕ್ರಮ – ಕೃಷಿ ಸಚಿವ ಚಲುವರಾಯಸ್ವಾಮಿ

Share

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ರೈತರಿಗಾಗಿ ಹಮ್ಮಿಕೊಂಡಿದ್ದ ರೈತ ದಸರಾ ಕಾರ್ಯಕ್ರಮಕ್ಕೆ ಕೃಷಿ ಸಚಿವ ಚಲುವರಾಯಸ್ವಾಮಿ ಚಾಲನೆ ನೀಡಿದರು.ನಗರದ ವಿವಿಧ ಭಾಗಗಳಲ್ಲಿ  ಸಾಗಿದ ಮೆರವಣಿಗೆಯಲ್ಲಿ  ಕಳಸ ಹೊತ್ತ ಮಹಿಳೆಯರೊಂದಿಗೆ ಪೂರ್ಣಕುಂಭ, ವೀರಗಾಸೆ, ಸೋಮನ ಕುಣಿತ , ದೇಶಿ ಎತ್ತುಗಳು, ಕೃಷಿಯಲ್ಲಿ ಬಳಸುವ ಆಧುನಿಕ ಯಂತ್ರೋಪಕರಣಗಳು  ಮೆರುಗು ನೀಡಿತು.

ಬಳಿಕ ಮಾತನಾಡಿದ ಸಚಿವ ಚೆಲುವರಾಯಸ್ವಾಮಿ, ರೈತರು ಆಧುನಿಕ ಕೃಷಿ ಉಪಕರಣಗಳನ್ನು ಬಳಸಲು ಮುಂದಾಗಬೇಕು. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ರೈತರಿಗೆ ಬಡ್ಡಿರಹಿತವಾಗಿ ಸಾಲಸೌಲಭ್ಯ, ಬೆಳೆ ಇಳುವರಿ ಹೆಚ್ಚು ಮಾಡಲು ಹಲವು ಕ್ರಮ , ಸಹಾಯಧನ ನೀಡುವುದು ಸೇರಿದಂತೆ ಮತ್ತಷ್ಟು ಸೌಲಭ್ಯ ನೀಡಲು ಸರ್ಕಾರ ಸಿದ್ಧವಿದೆ ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

9 hours ago

ಕಾಡು ಪ್ರಾಣಿಗಳ ಹಾವಳಿ: ಕೃಷಿಕರು ಪಾಠ ಕಲಿಯದಿದ್ದರೆ ಕೃಷಿ ಭೂಮಿಯೇ ಉಳಿಯದು

ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…

10 hours ago

ಹವಾಮಾನ ವರದಿ | 17 – 08 -2026 | ಕರ್ನಾಟಕದಲ್ಲಿ ಮುಂದಿನ ದಿನಗಳ ಹವಾಮಾನ ಹೇಗಿರಲಿದೆ?

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

15 hours ago

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?

ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…

22 hours ago

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

2 days ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

2 days ago