ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ರೈತರಿಗಾಗಿ ಹಮ್ಮಿಕೊಂಡಿದ್ದ ರೈತ ದಸರಾ ಕಾರ್ಯಕ್ರಮಕ್ಕೆ ಕೃಷಿ ಸಚಿವ ಚಲುವರಾಯಸ್ವಾಮಿ ಚಾಲನೆ ನೀಡಿದರು.ನಗರದ ವಿವಿಧ ಭಾಗಗಳಲ್ಲಿ ಸಾಗಿದ ಮೆರವಣಿಗೆಯಲ್ಲಿ ಕಳಸ ಹೊತ್ತ ಮಹಿಳೆಯರೊಂದಿಗೆ ಪೂರ್ಣಕುಂಭ, ವೀರಗಾಸೆ, ಸೋಮನ ಕುಣಿತ , ದೇಶಿ ಎತ್ತುಗಳು, ಕೃಷಿಯಲ್ಲಿ ಬಳಸುವ ಆಧುನಿಕ ಯಂತ್ರೋಪಕರಣಗಳು ಮೆರುಗು ನೀಡಿತು.
ಬಳಿಕ ಮಾತನಾಡಿದ ಸಚಿವ ಚೆಲುವರಾಯಸ್ವಾಮಿ, ರೈತರು ಆಧುನಿಕ ಕೃಷಿ ಉಪಕರಣಗಳನ್ನು ಬಳಸಲು ಮುಂದಾಗಬೇಕು. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ರೈತರಿಗೆ ಬಡ್ಡಿರಹಿತವಾಗಿ ಸಾಲಸೌಲಭ್ಯ, ಬೆಳೆ ಇಳುವರಿ ಹೆಚ್ಚು ಮಾಡಲು ಹಲವು ಕ್ರಮ , ಸಹಾಯಧನ ನೀಡುವುದು ಸೇರಿದಂತೆ ಮತ್ತಷ್ಟು ಸೌಲಭ್ಯ ನೀಡಲು ಸರ್ಕಾರ ಸಿದ್ಧವಿದೆ ಎಂದರು.
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…
ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್ಗೆ ಅಡಿಕೆ…
ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…
2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್ ಆ್ಯಪ್ ಮೂಲಕವೇ ಬೆಳೆ…
ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಕೇಂದ್ರದಿಂದ ₹49.22 ಕೋಟಿ ವಿಶೇಷ ಅನುದಾನ ಮಂಜೂರು.…
ಜುಲೈ 7ರಿಂದ 11ರವರೆಗೆ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಭೂಕುಸಿತದ…