Advertisement
ವೆದರ್ ಮಿರರ್

ಹವಾಮಾನ ವರದಿ | 29-12-2025 | ವರ್ಷದ ಕೊನೆಗೆ ತುಂತುರು ಮಳೆ ಸಾಧ್ಯತೆ ಇದೆ…! ಎಲ್ಲಿ..?

Share

30.12.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :  ಕಾಸರಗೋಡು ಸೇರಿದಂತೆ ಕರ್ನಾಟಕ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ.

Advertisement

ಈಗಿನಂತೆ ಕರಾವಳಿ ಜಿಲ್ಲೆಗಳಾದ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ, ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ, ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಡಿಸೆಂಬರ್ 30 ರಿಂದ  ಚಳಿಯ ಪ್ರಮಾಣವು ಕಡಿಮೆಯಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈ ಮೋಡದ ವಾತಾವರಣವು 2026 ಜನವರಿ 4ನೇ ತಾರೀಕಿನ ತನಕ ಮುಂದುವರಿಯುವ ಮುನ್ಸೂಚನೆ ಇದೆ.  ಉತ್ತರ ಒಳನಾಡಿನ ಒಂದೆರಡು ಜಿಲ್ಲೆಗಳಲ್ಲಿ ಮೋಡದ ವಾತಾವರಣದ ಸಾಧ್ಯತೆಗಳಿವೆ.  ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

ಡಿಸೆಂಬರ್ 31 ರಂದು ಬಂಗಾಳಕೊಲ್ಲಿಯಲ್ಲಿ ಗಾಳಿಯ ಅಧಿಕ ಒತ್ತಡದ ತಿರುಗುವಿಕೆ ಹಾಗೂ ಅರಬ್ಬಿ ಸಮುದ್ರದಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆಯ ಪರಿಣಾಮದಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಯೂ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಕಡಿಮೆ ದರದಲ್ಲಿ ಅಡಿಕೆ ಆಮದು ಮಾಡಿದರೆ ಸಂಪೂರ್ಣ ಜಪ್ತಿ – ದೆಹಲಿ ಹೈಕೋರ್ಟ್

ಕನಿಷ್ಠ ಆಮದು ದರಕ್ಕಿಂತ ಕಡಿಮೆ ಬೆಲೆಯಲ್ಲಿ ಅಡಿಕೆ ಆಮದು ಮಾಡಿದರೆ ಸರಕುಗಳನ್ನು ಸಂಪೂರ್ಣ…

3 hours ago

ಹವಾಮಾನ ವರದಿ | 19-02-2026 | ಕರಾವಳಿ–ಮಲೆನಾಡಿನಲ್ಲಿ ಫೆ.21 ರಿಂದ ಮಳೆ ಸಾಧ್ಯತೆ ಹೆಚ್ಚಳ

ಬಂಗಾಳಕೊಲ್ಲಿಯಲ್ಲಿ ಉಂಟಾಗುವ ತಿರುವಿಕೆಯ ಪರಿಣಾಮವಾಗಿ ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ…

11 hours ago

ಬೆಂಗಳೂರು ಕಸ ವಿಲೇವಾರಿ ತಡೆದರೆ ಕಠಿಣ ಕ್ರಮ : ಎಸ್ಮಾ ಕಾಯ್ದೆ ಜಾರಿ ಎಚ್ಚರಿಕೆ

ಬೆಂಗಳೂರು ಕಸ ವಿಲೇವಾರಿಗೆ ಅಡ್ಡಿಪಡಿಸುವವರ ವಿರುದ್ಧ ಎಸ್ಮಾ ಕಾಯ್ದೆಯಡಿ ಪ್ರಕರಣ ದಾಖಲಿಸುವುದಾಗಿ ಡಿ.ಕೆ.…

15 hours ago

ಅಡಿಕೆ ಕ್ಯಾನ್ಸರ್‌ಕಾರಕ ಅಲ್ಲ – WHOಗೆ ಅಧಿಕೃತ ಮನವಿ ಮಾಡಿದ ಉತ್ತರ ಕನ್ನಡ ಸಂಸದ

ಅಡಿಕೆಯನ್ನು Group-1 ಕ್ಯಾನ್ಸರ್ ಕಾರಕ ಪಟ್ಟಿಯಿಂದ ಮರುಪರಿಶೀಲನೆ ಮಾಡಲು WHO ಮತ್ತು IARCಗೆ…

16 hours ago

ಕ್ಯಾಂಪ್ಕೊಗೆ ಸಂಸದ ಬ್ರಿಜೇಶ್ ಚೌಟ ಭೇಟಿ, ಅಡಿಕೆ ಸಮಸ್ಯೆಗಳ ಕುರಿತು ಚರ್ಚೆ

ಪುತ್ತೂರಿನ ಕ್ಯಾಂಪ್ಕೋ ಚಾಕಲೇಟ್ ಫ್ಯಾಕ್ಟರಿಯಲ್ಲಿ ಸಂಸದ ಬ್ರಿಜೇಶ್ ಚೌಟರೊಂದಿಗೆ ಅಡಿಕೆ ಬೆಳೆಗಾರರ ಸಮಸ್ಯೆಗಳು,…

16 hours ago

ಹವಾಮಾನ ವರದಿ | 18-02-2026 | ಕರ್ನಾಟಕದಲ್ಲಿ ಬಿಸಿಲಿನ ನಡುವೆ ತುಂತುರು ಮಳೆ ಸಾಧ್ಯತೆ

19.02.2026 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…

1 day ago