ಏರುತ್ತಿರುವ ಆಹಾರ ಬೆಲೆಗಳು ಆರ್ಥಿಕ ಒತ್ತಡವನ್ನು ಕಾಯ್ದುಕೊಳ್ಳುವುದರಿಂದ RBI ಇಂದು ಬಡ್ಡಿದರಗಳನ್ನು ಯಥಾಸ್ಥಿತಿಯಲ್ಲಿ ಇರಿಸಿದೆ. ರೆಪೊ ದರವನ್ನು ಸತತ 10 ನೇ ಬಾರಿಗೆ ಶೇಕಡಾ 6.5ರಷ್ಟು ಮುಂದುವರಿಸಿದೆ.
ಮುಂಬೈನಲ್ಲಿ ಈ ಕುರಿತು ಸುದ್ದಿಗೋಷ್ಠಿಯಲ್ಲಿ ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ , ರೆಪೊ ದರದಲ್ಲಿ ಯಾವುದೇ ಬದಲಾವಣೆ ಮಾಡದೆ ಶೇಕಡಾ 6.5ರಷ್ಟು ಮುಂದುವರಿಸಲಾಗಿದೆ ಎಂದು ಹೇಳಿದರು. ರೆಪೊ ದರ ನಿರ್ಧಾರವನ್ನು 5:1 ಬಹುಮತದೊಂದಿಗೆ ತೆಗೆದುಕೊಳ್ಳಲಾಗಿದೆ. ವಿತ್ತೀಯ ನೀತಿ ಸಮಿತಿಯಲ್ಲಿ ಸರ್ವಾನುಮತದಿಂದ “ತಟಸ್ಥ’ ನಿಲುವನ್ನು ಮುಂದುವರಿಸುವ ತೀರ್ಮಾನ ಕೈಗೊಳ್ಳಲಾಗಿದೆ. ಅಲ್ಲದೇ, ಚಿಲ್ಲರೆ ಹಣದುಬ್ಬರವನ್ನು ಶೇಕಡಾ 4ರಲ್ಲಿ ಇರಿಸಲು ಕಡ್ಡಾಯವಾಗಿದೆ ಎಂದರು.
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…