ಏರುತ್ತಿರುವ ಆಹಾರ ಬೆಲೆಗಳು ಆರ್ಥಿಕ ಒತ್ತಡವನ್ನು ಕಾಯ್ದುಕೊಳ್ಳುವುದರಿಂದ RBI ಇಂದು ಬಡ್ಡಿದರಗಳನ್ನು ಯಥಾಸ್ಥಿತಿಯಲ್ಲಿ ಇರಿಸಿದೆ. ರೆಪೊ ದರವನ್ನು ಸತತ 10 ನೇ ಬಾರಿಗೆ ಶೇಕಡಾ 6.5ರಷ್ಟು ಮುಂದುವರಿಸಿದೆ.
ಮುಂಬೈನಲ್ಲಿ ಈ ಕುರಿತು ಸುದ್ದಿಗೋಷ್ಠಿಯಲ್ಲಿ ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ , ರೆಪೊ ದರದಲ್ಲಿ ಯಾವುದೇ ಬದಲಾವಣೆ ಮಾಡದೆ ಶೇಕಡಾ 6.5ರಷ್ಟು ಮುಂದುವರಿಸಲಾಗಿದೆ ಎಂದು ಹೇಳಿದರು. ರೆಪೊ ದರ ನಿರ್ಧಾರವನ್ನು 5:1 ಬಹುಮತದೊಂದಿಗೆ ತೆಗೆದುಕೊಳ್ಳಲಾಗಿದೆ. ವಿತ್ತೀಯ ನೀತಿ ಸಮಿತಿಯಲ್ಲಿ ಸರ್ವಾನುಮತದಿಂದ “ತಟಸ್ಥ’ ನಿಲುವನ್ನು ಮುಂದುವರಿಸುವ ತೀರ್ಮಾನ ಕೈಗೊಳ್ಳಲಾಗಿದೆ. ಅಲ್ಲದೇ, ಚಿಲ್ಲರೆ ಹಣದುಬ್ಬರವನ್ನು ಶೇಕಡಾ 4ರಲ್ಲಿ ಇರಿಸಲು ಕಡ್ಡಾಯವಾಗಿದೆ ಎಂದರು.
ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…
ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…
ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್…
ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…