ಏರುತ್ತಿರುವ ಆಹಾರ ಬೆಲೆಗಳು ಆರ್ಥಿಕ ಒತ್ತಡವನ್ನು ಕಾಯ್ದುಕೊಳ್ಳುವುದರಿಂದ RBI ಇಂದು ಬಡ್ಡಿದರಗಳನ್ನು ಯಥಾಸ್ಥಿತಿಯಲ್ಲಿ ಇರಿಸಿದೆ. ರೆಪೊ ದರವನ್ನು ಸತತ 10 ನೇ ಬಾರಿಗೆ ಶೇಕಡಾ 6.5ರಷ್ಟು ಮುಂದುವರಿಸಿದೆ.
ಮುಂಬೈನಲ್ಲಿ ಈ ಕುರಿತು ಸುದ್ದಿಗೋಷ್ಠಿಯಲ್ಲಿ ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ , ರೆಪೊ ದರದಲ್ಲಿ ಯಾವುದೇ ಬದಲಾವಣೆ ಮಾಡದೆ ಶೇಕಡಾ 6.5ರಷ್ಟು ಮುಂದುವರಿಸಲಾಗಿದೆ ಎಂದು ಹೇಳಿದರು. ರೆಪೊ ದರ ನಿರ್ಧಾರವನ್ನು 5:1 ಬಹುಮತದೊಂದಿಗೆ ತೆಗೆದುಕೊಳ್ಳಲಾಗಿದೆ. ವಿತ್ತೀಯ ನೀತಿ ಸಮಿತಿಯಲ್ಲಿ ಸರ್ವಾನುಮತದಿಂದ “ತಟಸ್ಥ’ ನಿಲುವನ್ನು ಮುಂದುವರಿಸುವ ತೀರ್ಮಾನ ಕೈಗೊಳ್ಳಲಾಗಿದೆ. ಅಲ್ಲದೇ, ಚಿಲ್ಲರೆ ಹಣದುಬ್ಬರವನ್ನು ಶೇಕಡಾ 4ರಲ್ಲಿ ಇರಿಸಲು ಕಡ್ಡಾಯವಾಗಿದೆ ಎಂದರು.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…