ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಇಲ್ಲ ಎಂದು ಇಂಧನ ಸಚಿವ ಕೆ. ಜೆ. ಜಾರ್ಜ್ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಹಗಲು ವೇಳೆ ರೈತರಿಗೆ ವಿದ್ಯುತ್ ನೀಡಲಾಗುವುದು ಎಂದು ಸ್ಪಷ್ಟ ಪಡಿಸಿದ್ದಾರೆ. ಸಮರ್ಪಕ ವಿದ್ಯುತ್ ಪೂರೈಕೆಗಾಗಿ ಎಲ್ಲಾ ಕ್ರಮ ಕೈಗೊಂಡಿದ್ದೇವೆಂದು ಹೇಳಿದ್ದಾರೆ. ಪ್ರತಿ ತಿಂಗಳು 900 ಕೋಟಿ ರೂಪಾಯಿ ಗೃಹಜೋತಿ ಹಣ ಸರ್ಕಾರ ನೀಡ್ತಿದೆ. ಸರ್ಕಾರದಿಂದ ಯಾವುದೇ ಬಾಕಿ ಉಳಿದಿಲ್ಲಾ ರಾಜ್ಯದ ಜನತೆಗೆ ವಿದ್ಯುತ್ ಕೊರತೆ ಇಲ್ಲದಂತೆ ನೋಡಿಕೊಂಡಿದೆ ಎಂದು ಜಾರ್ಜ್ ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ..
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

