ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಇಲ್ಲ ಎಂದು ಇಂಧನ ಸಚಿವ ಕೆ. ಜೆ. ಜಾರ್ಜ್ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಹಗಲು ವೇಳೆ ರೈತರಿಗೆ ವಿದ್ಯುತ್ ನೀಡಲಾಗುವುದು ಎಂದು ಸ್ಪಷ್ಟ ಪಡಿಸಿದ್ದಾರೆ. ಸಮರ್ಪಕ ವಿದ್ಯುತ್ ಪೂರೈಕೆಗಾಗಿ ಎಲ್ಲಾ ಕ್ರಮ ಕೈಗೊಂಡಿದ್ದೇವೆಂದು ಹೇಳಿದ್ದಾರೆ. ಪ್ರತಿ ತಿಂಗಳು 900 ಕೋಟಿ ರೂಪಾಯಿ ಗೃಹಜೋತಿ ಹಣ ಸರ್ಕಾರ ನೀಡ್ತಿದೆ. ಸರ್ಕಾರದಿಂದ ಯಾವುದೇ ಬಾಕಿ ಉಳಿದಿಲ್ಲಾ ರಾಜ್ಯದ ಜನತೆಗೆ ವಿದ್ಯುತ್ ಕೊರತೆ ಇಲ್ಲದಂತೆ ನೋಡಿಕೊಂಡಿದೆ ಎಂದು ಜಾರ್ಜ್ ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ..
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…