ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಇಲ್ಲ ಎಂದು ಇಂಧನ ಸಚಿವ ಕೆ. ಜೆ. ಜಾರ್ಜ್ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಹಗಲು ವೇಳೆ ರೈತರಿಗೆ ವಿದ್ಯುತ್ ನೀಡಲಾಗುವುದು ಎಂದು ಸ್ಪಷ್ಟ ಪಡಿಸಿದ್ದಾರೆ. ಸಮರ್ಪಕ ವಿದ್ಯುತ್ ಪೂರೈಕೆಗಾಗಿ ಎಲ್ಲಾ ಕ್ರಮ ಕೈಗೊಂಡಿದ್ದೇವೆಂದು ಹೇಳಿದ್ದಾರೆ. ಪ್ರತಿ ತಿಂಗಳು 900 ಕೋಟಿ ರೂಪಾಯಿ ಗೃಹಜೋತಿ ಹಣ ಸರ್ಕಾರ ನೀಡ್ತಿದೆ. ಸರ್ಕಾರದಿಂದ ಯಾವುದೇ ಬಾಕಿ ಉಳಿದಿಲ್ಲಾ ರಾಜ್ಯದ ಜನತೆಗೆ ವಿದ್ಯುತ್ ಕೊರತೆ ಇಲ್ಲದಂತೆ ನೋಡಿಕೊಂಡಿದೆ ಎಂದು ಜಾರ್ಜ್ ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ..
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…