ಕೊರೊನಾ ಬಗ್ಗೆ ಮುನ್ನೆಚ್ಚರಿಕೆಯ ಹೊರತು ಭಯಭೀತರಾಗುವ ಅವಶ್ಯಕತೆಯಿಲ್ಲ

June 2, 2025
11:20 AM

ರಾಜ್ಯದಲ್ಲಿ  ಕೊರೋನ ವಿಚಾರದಲ್ಲಿ ಹೆಚ್ಚಿನ ಬದಲಾವಣೆ ಏನೂ ಇಲ್ಲ ಎಂದು  ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು ಕೇಂದ್ರ ಸರ್ಕಾರ ಇದು ಅಪಾಯಕಾರಿ ಅಲ್ಲ ಎಂದು ಮಾಹಿತಿ ನೀಡಿದೆ ಎಂದು ಹೇಳಿದ್ದಾರೆ. ಜನ ಭಯಭೀತರಾಗುವ ಅಗತ್ಯ ಇಲ್ಲ ಆದರೆ ರೋಗ ನಿರೋಧಕ ಶಕ್ತಿ ಕಡಿಮೆ ಇದ್ದವರು ಸ್ವಲ್ಪ ಎಚ್ಚರಿಕೆಯಿಂದ ಇರಬೇಕು ಎಂದು ಸೂಚಿಸಿದ್ದಾರೆ.  ಇದೇ ವೇಳೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಬದಲಾವಣೆ ಕೇಳಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಜಿಲ್ಲೆಯಲ್ಲಿ ಸ್ಥಳೀಯರು  ಹಾಗೂ ಪಕ್ಷದ ನಾಯಕರು ಎಲ್ಲಾ ರೀತಿಯ ಸಹಕಾರ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ
May 4, 2026
2:57 PM
by: ದ ರೂರಲ್ ಮಿರರ್.ಕಾಂ
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು
May 4, 2026
7:58 AM
by: ದ ರೂರಲ್ ಮಿರರ್.ಕಾಂ
ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!
May 4, 2026
7:35 AM
by: ಮಿರರ್‌ ಡೆಸ್ಕ್
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!
May 3, 2026
10:27 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror