ಇತ್ತೀಚಿನ ದಿನಗಳಲ್ಲಿ ಯುವಕರು ಹೃದಯಾಘಾತಕ್ಕೆ ಒಳಗಾಗುತ್ತಿರುವುದರಿಂದ ಜನರಲ್ಲಿ ಹೃದಯದ ವಿಷಯದಲ್ಲಿ ಭಯದ ವಾತಾವರಣ ಮೂಡಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
ಪತ್ರಕರ್ತರಿಗೆ ಹೃದಯ ಆರೋಗ್ಯ ತಪಾಸಣೆ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ಯಾರೂ ಅನಗತ್ಯ ಆತಂಕ ಪಡುವ ಅಗತ್ಯ ಇಲ್ಲ ಎಂದು ಹೇಳಿದ್ದಾರೆ. ಐ.ಸಿ.ಎಂ.ಆರ್. ಸೇರಿದಂತೆ ಅನೇಕ ಸಂಸ್ಥೆಗಳು ಅಧ್ಯಯನ ಕೈಗೊಂಡಿದ್ದು, ಎಲ್ಲಿಯೂ ಕೋವಿಡ್ ಲಸಿಕೆಯಿಂದ ಹೃದಯಾಘಾತದ ಬಗ್ಗೆ ಸಾಕ್ಷ್ಯ ಸಿಕ್ಕಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಯಾರಾದರೂ ಹೃದಯಾಘಾತದಿಂದ ಮೃತಪಟ್ಟಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗುವುದು. ಇದರಿಂದ ಸಾವಿಗೆ ನಿಖರ ಕಾರಣ ತಿಳಿದು ಬರಲಿದೆ ಎಂದು ಹೇಳಿದ್ದಾರೆ. ಹಾಸನದಲ್ಲಿ ಹೃದಯಾಘಾತದ ಪ್ರಕರಣ ಹೆಚ್ಚಾಗಿ ಕಂಡುಬಂದ ಹಿನ್ನೆಲೆಯಲ್ಲಿ ತಜ್ಞರ ಸಮಿತಿ ರಚಿಸಿದ್ದು, ವರದಿ ಬಂದ ನಂತರ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…