ಕಾವೇರಿ ವಿಚಾರದಲ್ಲಿ ರಾಜಕೀಯ ಮಾಡಬಾರದು ಎಂದು ಕೇಂದ್ರ ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸಾಮಿ ತಮಿಳುನಾಡಿನ ರೈತರಿಗೆ ಮನವಿ ಮಾಡಿದ್ದಾರೆ.ತಮಿಳುನಾಡಿನ ತಿರುಚ್ಚಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಕಷ್ಟು ಮಳೆ ಬಂದರೆ ನೀರು ಹಂಚಿಕೆಗೆ ಯಾವುದೇ ತೊಂದರೆ ಇರುವುದಿಲ್ಲ. ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು ಸೌಹಾರ್ದಯುತವಾಗಿ ಸಮಸ್ಯೆಗಳನ್ನು ಪರಿಹರಿಸಲು ಕೊಡುಕೊಳ್ಳುವಿಕೆ ನೀತಿಯನ್ನು ಅನುಸರಿಸುವಂತೆ ರೈತರಲ್ಲಿ ಮನವಿ ಮಾಡಿದರು.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel