ನಟ ದರ್ಶನ್ ಕೃಷಿ ಇಲಾಖೆ ರಾಯಭಾರಿಯಾಗಿ ಮುಂದುವರಿಯುವ ಪ್ರಶ್ನೆಯೇ ಇಲ್ಲ | ಕೃಷಿ ಸಚಿವ ಎಂ.ಬಿ ಪಾಟೀಲ್

June 15, 2024
12:40 PM

ನಟ ದರ್ಶನ್‌(Actor Darshan) ಅವರನ್ನು  ಕೃಷಿ ಇಲಾಖೆಯ(Agricultural Department) ರಾಯಭಾರಿಯಾಗಿ(Ambassador) ನೇಮಕ ಮಾಡಿಕೊಳ್ಳಲಾಗಿತ್ತು. ಆದರೆ ಅವರು ಆ ಸ್ಥಾನದ ಗೌರವವನ್ನು ಉಳಿಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆ. ಇದೀಗ ಕೊಲೆ ಆರೋಪ(Murder case) ಎದುರಿಸುತ್ತಿರುವ ನಟ ದರ್ಶನ್ ಅವರು ಕೃಷಿ ಇಲಾಖೆಯ ರಾಯಭಾರಿಯಾಗಿಯಾಗಿ (Agriculture Department Ambassador) ಮುಂದುವರಿಯುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಎಂ.ಬಿ ಪಾಟೀಲ್ (M.B Patil) ಹೇಳಿದ್ದಾರೆ.

ಈ ಬಗ್ಗೆ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೇಣುಕಾಸ್ವಾಮಿ ಹತ್ಯೆ ಪ್ರಕರಣ ಪಾರದರ್ಶಕವಾಗಿ ತನಿಖೆ ನಡೆಸಲಾಗುತ್ತಿದೆ. ದರ್ಶನ್‍ಗೆ ರಾಜಮರ್ಯಾದೆಯ ಪ್ರಶ್ನೆಯೇ ಇಲ್ಲ. ಆರೋಪಿ ಆರೋಪಿಯೇ, ಆರೋಪ ಸಾಬೀತಾದರೆ ಅವರಿಗೆ ಶಿಕ್ಷೆ ಆಗುತ್ತದೆ. ಇಂತಹ ಆರೋಪ ಎದುರಿಸುತ್ತಿರುವಾಗ ಅವರು ಕೃಷಿ ಇಲಾಖೆಯ ರಾಯಭಾರಿಯಾಗಿ ಮುಂದುವರಿಯಲು ಸಾಧ್ಯವಿಲ್ಲ ಎಂದಿದ್ದಾರೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ
July 23, 2026
7:29 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ
July 22, 2026
3:55 PM
by: ಸಾಯಿಶೇಖರ್ ಕರಿಕಳ
ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ
July 21, 2026
11:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ
July 21, 2026
4:32 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror