ನಟ ದರ್ಶನ್ ಕೃಷಿ ಇಲಾಖೆ ರಾಯಭಾರಿಯಾಗಿ ಮುಂದುವರಿಯುವ ಪ್ರಶ್ನೆಯೇ ಇಲ್ಲ | ಕೃಷಿ ಸಚಿವ ಎಂ.ಬಿ ಪಾಟೀಲ್

June 15, 2024
12:40 PM

ನಟ ದರ್ಶನ್‌(Actor Darshan) ಅವರನ್ನು  ಕೃಷಿ ಇಲಾಖೆಯ(Agricultural Department) ರಾಯಭಾರಿಯಾಗಿ(Ambassador) ನೇಮಕ ಮಾಡಿಕೊಳ್ಳಲಾಗಿತ್ತು. ಆದರೆ ಅವರು ಆ ಸ್ಥಾನದ ಗೌರವವನ್ನು ಉಳಿಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆ. ಇದೀಗ ಕೊಲೆ ಆರೋಪ(Murder case) ಎದುರಿಸುತ್ತಿರುವ ನಟ ದರ್ಶನ್ ಅವರು ಕೃಷಿ ಇಲಾಖೆಯ ರಾಯಭಾರಿಯಾಗಿಯಾಗಿ (Agriculture Department Ambassador) ಮುಂದುವರಿಯುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಎಂ.ಬಿ ಪಾಟೀಲ್ (M.B Patil) ಹೇಳಿದ್ದಾರೆ.

ಈ ಬಗ್ಗೆ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೇಣುಕಾಸ್ವಾಮಿ ಹತ್ಯೆ ಪ್ರಕರಣ ಪಾರದರ್ಶಕವಾಗಿ ತನಿಖೆ ನಡೆಸಲಾಗುತ್ತಿದೆ. ದರ್ಶನ್‍ಗೆ ರಾಜಮರ್ಯಾದೆಯ ಪ್ರಶ್ನೆಯೇ ಇಲ್ಲ. ಆರೋಪಿ ಆರೋಪಿಯೇ, ಆರೋಪ ಸಾಬೀತಾದರೆ ಅವರಿಗೆ ಶಿಕ್ಷೆ ಆಗುತ್ತದೆ. ಇಂತಹ ಆರೋಪ ಎದುರಿಸುತ್ತಿರುವಾಗ ಅವರು ಕೃಷಿ ಇಲಾಖೆಯ ರಾಯಭಾರಿಯಾಗಿ ಮುಂದುವರಿಯಲು ಸಾಧ್ಯವಿಲ್ಲ ಎಂದಿದ್ದಾರೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆಯಲ್ಲಿ ಎಲೆ ಚುಕ್ಕೆ ರೋಗದ ಸಮಗ್ರ ನಿರ್ವಹಣೆ ಹೇಗೆ..? ತಜ್ಞರಿಂದ ಸಮಗ್ರ ನಿರ್ವಹಣಾ ಮಾರ್ಗಸೂಚಿ – ಸಲಹೆ
May 1, 2026
7:06 PM
by: ಮಿರರ್‌ ಡೆಸ್ಕ್
ಬಿ ಎಸ್ ಎನ್ ಎಲ್ ವಿರುದ್ಧ ಸುಳ್ಯದ ಗ್ರಾಹಕನಿಗೆ ಜಯ – ಇಂಟರ್ನೆಟ್ ಸೇವೆಯಲ್ಲಿ ವ್ಯತ್ಯಯಕ್ಕೆ ₹30,000 ಪರಿಹಾರ ಆದೇಶ..!
May 1, 2026
2:37 PM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 01-05-2026 | ಮಳೆಯ ಚಟುವಟಿಕೆ ಕಡಿಮೆಯಾಗುತ್ತಾ? ಮೇ 2ರಿಂದ ಕೆಲವು ದಿನ ಮಳೆ ಕಡಿಮೆ, ಬಳಿಕ ಮತ್ತೆ ಚುರುಕು..!?
May 1, 2026
2:16 PM
by: ಸಾಯಿಶೇಖರ್ ಕರಿಕಳ
ಚಿಕ್ಕಮಗಳೂರಿನಲ್ಲಿ ದಾಳಿ – ಅಕ್ರಮವಾಗಿ ಸಂಗ್ರಹಿಸಿದ್ದ 181 ಯೂರಿಯಾ ಚೀಲಗಳು ಜಪ್ತಿ
May 1, 2026
11:34 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror