ನಟ ದರ್ಶನ್(Actor Darshan) ಅವರನ್ನು ಕೃಷಿ ಇಲಾಖೆಯ(Agricultural Department) ರಾಯಭಾರಿಯಾಗಿ(Ambassador) ನೇಮಕ ಮಾಡಿಕೊಳ್ಳಲಾಗಿತ್ತು. ಆದರೆ ಅವರು ಆ ಸ್ಥಾನದ ಗೌರವವನ್ನು ಉಳಿಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆ. ಇದೀಗ ಕೊಲೆ ಆರೋಪ(Murder case) ಎದುರಿಸುತ್ತಿರುವ ನಟ ದರ್ಶನ್ ಅವರು ಕೃಷಿ ಇಲಾಖೆಯ ರಾಯಭಾರಿಯಾಗಿಯಾಗಿ (Agriculture Department Ambassador) ಮುಂದುವರಿಯುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಎಂ.ಬಿ ಪಾಟೀಲ್ (M.B Patil) ಹೇಳಿದ್ದಾರೆ.
ಈ ಬಗ್ಗೆ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೇಣುಕಾಸ್ವಾಮಿ ಹತ್ಯೆ ಪ್ರಕರಣ ಪಾರದರ್ಶಕವಾಗಿ ತನಿಖೆ ನಡೆಸಲಾಗುತ್ತಿದೆ. ದರ್ಶನ್ಗೆ ರಾಜಮರ್ಯಾದೆಯ ಪ್ರಶ್ನೆಯೇ ಇಲ್ಲ. ಆರೋಪಿ ಆರೋಪಿಯೇ, ಆರೋಪ ಸಾಬೀತಾದರೆ ಅವರಿಗೆ ಶಿಕ್ಷೆ ಆಗುತ್ತದೆ. ಇಂತಹ ಆರೋಪ ಎದುರಿಸುತ್ತಿರುವಾಗ ಅವರು ಕೃಷಿ ಇಲಾಖೆಯ ರಾಯಭಾರಿಯಾಗಿ ಮುಂದುವರಿಯಲು ಸಾಧ್ಯವಿಲ್ಲ ಎಂದಿದ್ದಾರೆ.
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…
ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.
ಜಾಗತಿಕ ತಾಪಮಾನ ನಿಯಂತ್ರಣಕ್ಕೆ ವೃಕ್ಷ ಸಂವರ್ಧನೆ ಮುಖ್ಯ ಎಂದು ಸಚಿವ ಈಶ್ವರ ಖಂಡ್ರೆ…
ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ…