ಇನ್ನೂ ಬಾರದ ಮಳೆ… | ಬರಗಾಲದ ಹೊಡೆತಕ್ಕೆ ಹಾವೇರಿಯ ಅಡಿಕೆ ಬೆಳೆಗಾರರು ಕಂಗಾಲು |

May 29, 2024
12:35 PM

ಕಳೆದ ಬಾರಿ ಮುಂಗಾರು(Mansoon) ಕೈಕೊಟ್ಟ ಹಿನ್ನೆಲೆ ರಾಜ್ಯಾದ್ಯಂತ ಭೀಕರ ಬರ(Drought) ತಲೆದೋರಿದೆ. ಕೆಲವು ಕಡೆ ಪೂರ್ವ ಮುಂಗಾರು ಮಳೆ(Pre Mansoon rain) ಸುರಿದ ಕಾರಣ ರೈತರು(Farmers) ನಿಟ್ಟುಸಿರು ಬಿಟ್ಟಿದ್ದಾರೆ. ಆದರೆ ಕೆಲ ಜಿಲ್ಲೆಗಳಲ್ಲಿ ಮಳೆಯ(Rain) ಸುಳಿವೇ ಇಲ್ಲ. ನೀರಿಗಾಗಿ ಜನ ಪರದಾಡುತ್ತಿದ್ದಾರೆ. ಅದರಲ್ಲೂ ರೈತರ ಪಾಡು ಹೇಳತೀರದು. ಹಾವೇರಿ ಜಿಲ್ಲೆಯಲ್ಲಿ ಅಡಿಕೆ ಬೆಳೆ(Areca crop) ನಂಬಿದ್ದ ರೈತರು ತಲೆ ಮೇಲೆ ಕೈ ಹೊತ್ತು ಕುಳಿತುಕೊಳ್ಳುವ ಪರಿಸ್ಥಿತಿ ತಲೆದೋರಿದೆ. ಕಳೆದ ವರ್ಷ ಬಂದಪ್ಪಳಿಸಿದ ಭೀಕರ ಬರಗಾಲದಿಂದ(Drought Effect) ಅಡಿಕೆ ತೋಟಗಳು ಒಣಗಿವೆ. ಕೊಳವೆ ಬಾವಿಗಳಲ್ಲಿ ನೀರು ಖಾಲಿಯಾಗಿದೆ. ಇತ್ತ ಹಾವೇರಿ, ರಾಣೆಬೆನ್ನೂರು ತಾಲೂಕಿನ ರೈತರು ಸಂಕಷ್ಟದಲ್ಲಿದ್ದಾರೆ.

Advertisement
Advertisement

ಹಾವೇರಿ ಕೃಷಿಕರಿಗೆ ಮೊದಲಿನಿಂದಲೂ ಅಡಿಕೆ ಬೆಳೆ ಬೆಳೆಯುವ ಆಸೆ. ಅದರಲ್ಲೂ ಶಿರಸಿ, ಬನವಾಸಿ ಸೇರಿದಂತೆ ಪಶ್ಚಿಮ ಘಟ್ಟಗಳಲ್ಲಿನ ಅಡಿಕೆ ತೋಟಗಳನ್ನು ನೋಡುತ್ತಿದ್ದ ಅವರಿಗೆ ತಮ್ಮ ಜಿಲ್ಲೆಯಲ್ಲೂ ಅಡಿಕೆ ಬೆಳೆಯುವ ಹಂಬಲವಿತ್ತು. ಅದರಲ್ಲೂ ಅಡಿಕೆಗೆ ಚಿನ್ನದ ಬೆಲೆ ಬಂದ ಮೇಲಂತೂ ಹಾವೇರಿಯ ರೈತರು ಅಡಿಕೆ ಗಿಡಗಳನ್ನು ನೆಟ್ಟು ತೋಟ ಮಾಡಲಾರಂಭಿಸಿದರು. ಈ ಪ್ರಯತ್ನದಲ್ಲಿ ಸಾಕಷ್ಟು ಮಂದಿ ಯಶಸ್ವಿಯೂ ಆದರು. ತೋಟ ಮಾಡಿ ಆರು ವರ್ಷಕ್ಕೆ ಇಳುವರಿ ಪಡೆಯಲಾರಂಭಿಸಿದರು. 8,000 ಹೆಕ್ಟೇರ್​ ಇದ್ದ ಅಡಿಕೆ ತೋಟಗಳ ವಿಸ್ತೀರ್ಣ ಮೂರು ವರ್ಷಗಳಲ್ಲೇ 14 ಸಾವಿರ ಹೆಕ್ಟೇರ್‌ ತಲುಪಿತ್ತು.

ರಾಜ್ಯ ಸರ್ಕಾರ ಮಲೆನಾಡು ಅಭಿವೃದ್ಧಿ ನಿಗಮಕ್ಕೆ ಬರುವ ಹಾವೇರಿ ಜಿಲ್ಲೆಯ ಹಿರೇಕೆರೂರು, ಶಿಗ್ಗಾಂವ್, ಸವಣೂರು, ಬ್ಯಾಡಗಿ ಮತ್ತು ಹಾನಗಲ್ ತಾಲೂಕುಗಳ ರೈತರಿಗೆ ನರೇಗಾ ಯೋಜನೆಯಲ್ಲಿ ಹಣ ನೀಡಿತು. ಆದರೆ ರಾಣೆಬೆನ್ನೂರು ತಾಲೂಕುಗಳ ಅಡಿಕೆ ರೈತರಿಗೆ ಬಯಲುಸೀಮೆ ಎಂಬ ಕಾರಣಕ್ಕೆ ಸಬ್ಸಿಡಿ ಸಿಗಲಿಲ್ಲ. ಹೀಗಿದ್ದರೂ ತಾಲೂಕಿನಲ್ಲಿ ಅಡಿಕೆ ಬೆಳೆಯುವವರ ಸಂಖ್ಯೆ ಕಡಿಮೆಯಾಗಿಲ್ಲ. ಕೊಳವೆ ಬಾವಿ ನೀರಿನ ಲಭ್ಯತೆ ಮೇಲೆ ತಮಗಿರುವ ಜಮೀನಿನಲ್ಲಿ ಎಕರೆಗೆ 600-700 ಅಡಿಕೆ ಗಿಡ ನೆಟ್ಟು ಬೆಳೆಸಿ ಈ ವರ್ಷ ಕೈತುಂಬಾ ಫಸಲಿನ ಕನಸು ಕಂಡಿದ್ದರು.

ಆದರೆ, ಬರ ಬಂದಪ್ಪಳಿಸಿ ತೋಟಗಳು ಒಣಗಿವೆ. ಕೊಳವೆ ಬಾವಿಗಳಲ್ಲಿ ನೀರು ಖಾಲಿಯಾಗಿದೆ. ಆರಂಭದಲ್ಲಿ ಅಕ್ಕಪಕ್ಕದ ಜಮೀನುಗಳ ರೈತರ ಕೊಳವೆಬಾವಿ ಸಹಾಯದಿಂದ ನೀರುಣಿಸುತ್ತಿದ್ದರು. ಇದೀಗ ನೀರು ನೀಡುತ್ತಿರುವ ರೈತರ ಕೊಳವೆಬಾವಿಗಳಲ್ಲೇ ನೀರಿಲ್ಲ. ಹಾಗಾಗಿ, ಅವರು ತಮ್ಮ ಅಡಿಕೆ ಬೆಳೆ ಉಳಿಸಿಕೊಳ್ಳಲು ಹರಸಾಹಸ ಮಾಡುತ್ತಿದ್ದಾರೆ.

  • ಅಂತರ್ಜಾಲ ಮಾಹಿತಿ
ಪ್ರತಿಕ್ರಿಯಿಸಲು....
ಈ ಕೆಳಗಿನ ಲಿಂಕ್‌ ಮೂಲಕ ನಿಮ್ಮ ಅಭಿಪ್ರಾಯ ವ್ಯಕ್ತಪಡಿಸಬಹುದು…

Advertisement

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಪಾರ ಏಕಾದಶಿಯ ನಾಲ್ಕು ಶುಭಯೋಗ | ಐದು ರಾಶಿಯವರಿಗೆ ವಿಷ್ಣುವಿನ ಅನುಗ್ರಹ ಪ್ರಾಪ್ತಿ
May 23, 2025
7:30 AM
by: ದ ರೂರಲ್ ಮಿರರ್.ಕಾಂ
ಸಂಪಾಜೆಯಲ್ಲಿ ಮಹಿಳಾ ಗ್ರಾಮಸಭೆ | ವಿವಿಧ ಮಾಹಿತಿ -ತರಬೇತಿ
May 22, 2025
10:48 PM
by: The Rural Mirror ಸುದ್ದಿಜಾಲ
ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜ ಲಭ್ಯ
May 22, 2025
10:27 PM
by: ದ ರೂರಲ್ ಮಿರರ್.ಕಾಂ
ಬೆಂಗಳೂರಿನಲ್ಲಿ ಕಸ ವಿಲೇವಾರಿಗೆ 4,790 ಕೋಟಿ ಮೊತ್ತದಲ್ಲಿ 33 ಪ್ಯಾಕೇಜ್
May 22, 2025
9:50 PM
by: The Rural Mirror ಸುದ್ದಿಜಾಲ
ರಾಜ್ಯದ ಜೇನಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ

ಪ್ರಮುಖ ಸುದ್ದಿ

MIRROR FOCUS

ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜ ಲಭ್ಯ
May 22, 2025
10:27 PM
by: ದ ರೂರಲ್ ಮಿರರ್.ಕಾಂ
ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜ ಲಭ್ಯ
May 22, 2025
10:27 PM
by: ದ ರೂರಲ್ ಮಿರರ್.ಕಾಂ
ಬೆಂಗಳೂರಿನಲ್ಲಿ ಕಸ ವಿಲೇವಾರಿಗೆ 4,790 ಕೋಟಿ ಮೊತ್ತದಲ್ಲಿ 33 ಪ್ಯಾಕೇಜ್
May 22, 2025
9:50 PM
by: The Rural Mirror ಸುದ್ದಿಜಾಲ
ರಾಜ್ಯದ ಜೇನಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ
May 22, 2025
9:45 PM
by: ದ ರೂರಲ್ ಮಿರರ್.ಕಾಂ
ಬಿಬಿಎಂಪಿ ವ್ಯಾಪ್ತಿಯಲ್ಲಿ ಇತ್ತೀಚಿಗೆ ಸುರಿದ ಮಳೆಗೆ 63 ಕೆರೆಗಳು ಭರ್ತಿ
May 22, 2025
9:39 PM
by: The Rural Mirror ಸುದ್ದಿಜಾಲ

Editorial pick

ಕನಿಷ್ಠ ಬೆಂಬಲ ಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಪ್ರಕ್ರಿಯೆ ಶೀಘ್ರ ಆರಂಭ
May 16, 2025
9:38 PM
by: The Rural Mirror ಸುದ್ದಿಜಾಲ
ಕದನ ವಿರಾಮ ಘೋಷಣೆ | ಭಾರತ ಮತ್ತು ಪಾಕಿಸ್ತಾನ ಗಡಿಯಾಚೆಗಿನ ದಾಳಿಯನ್ನು ಕೊನೆಗೊಳಿಸಲು ಒಪ್ಪಿಕೊಂಡಿವೆ
May 10, 2025
7:42 PM
by: The Rural Mirror ಸುದ್ದಿಜಾಲ
ಸಹಜ ಸಾವನ್ನಪ್ಪುವ ಕಾಡುಪ್ರಾಣಿಗಳನ್ನು ಸುಡುವಂತಿಲ್ಲ | ಪ್ರಕೃತಿ ಚಕ್ರ ಕಾಪಾಡಲು ಸಹಕಾರಿ | ರಾಜ್ಯ ಸರ್ಕಾರದಿಂದ ಸುತ್ತೋಲೆ
May 5, 2025
10:56 PM
by: ದ ರೂರಲ್ ಮಿರರ್.ಕಾಂ

ವಿಡಿಯೋ

ಅಡಿಕೆಯ ನಾಡಿಗೆ ಬೇಕು ತರಕಾರಿ
April 5, 2025
8:14 AM
by: ದ ರೂರಲ್ ಮಿರರ್.ಕಾಂ
ಪಪ್ಪಾಯಿ ಕೃಷಿ ಕಲಿಸಿದ ಪಾಠ
March 30, 2025
11:29 PM
by: ದ ರೂರಲ್ ಮಿರರ್.ಕಾಂ
ಭಾವತೀರ ಯಾನ ತಂಡದ ಸಂದರ್ಶನ
March 2, 2025
7:41 AM
by: ದ ರೂರಲ್ ಮಿರರ್.ಕಾಂ
ವಳಲಂಬೆ ಜಾತ್ರೆ
March 2, 2025
7:39 AM
by: ದ ರೂರಲ್ ಮಿರರ್.ಕಾಂ

ಸುದ್ದಿಗಳು

ಅಪಾರ ಏಕಾದಶಿಯ ನಾಲ್ಕು ಶುಭಯೋಗ | ಐದು ರಾಶಿಯವರಿಗೆ ವಿಷ್ಣುವಿನ ಅನುಗ್ರಹ ಪ್ರಾಪ್ತಿ
May 23, 2025
7:30 AM
by: ದ ರೂರಲ್ ಮಿರರ್.ಕಾಂ
ಸಂಪಾಜೆಯಲ್ಲಿ ಮಹಿಳಾ ಗ್ರಾಮಸಭೆ | ವಿವಿಧ ಮಾಹಿತಿ -ತರಬೇತಿ
May 22, 2025
10:48 PM
by: The Rural Mirror ಸುದ್ದಿಜಾಲ
ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜ ಲಭ್ಯ
May 22, 2025
10:27 PM
by: ದ ರೂರಲ್ ಮಿರರ್.ಕಾಂ
ಬೆಂಗಳೂರಿನಲ್ಲಿ ಕಸ ವಿಲೇವಾರಿಗೆ 4,790 ಕೋಟಿ ಮೊತ್ತದಲ್ಲಿ 33 ಪ್ಯಾಕೇಜ್
May 22, 2025
9:50 PM
by: The Rural Mirror ಸುದ್ದಿಜಾಲ
ರಾಜ್ಯದ ಜೇನಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ
May 22, 2025
9:45 PM
by: ದ ರೂರಲ್ ಮಿರರ್.ಕಾಂ
ಬಿಬಿಎಂಪಿ ವ್ಯಾಪ್ತಿಯಲ್ಲಿ ಇತ್ತೀಚಿಗೆ ಸುರಿದ ಮಳೆಗೆ 63 ಕೆರೆಗಳು ಭರ್ತಿ
May 22, 2025
9:39 PM
by: The Rural Mirror ಸುದ್ದಿಜಾಲ
ವಿದ್ಯುತ್ ಮೇಲಿನ ಬಡ್ಡಿ ಮನ್ನಾ ಮಾಡಲು ನಿರ್ಧಾರ | ಸಂಪುಟ ಅನುಮೋದನೆ
May 22, 2025
9:33 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಮಾರುಕಟ್ಟೆ ಏನಾಯ್ತು..? | ವಿಘ್ನೇಶ್ವರ ಭಟ್‌ ವರ್ಮುಡಿ ಅವರ ವಿಶ್ಲೇಷಣೆ …
May 22, 2025
8:43 PM
by: The Rural Mirror ಸುದ್ದಿಜಾಲ
ದೇಸಿ ತಳಿಗಳ ಸಂರಕ್ಷಣೆ ಮತ್ತು ಉತ್ತೇಜನ ಕಾರ್ಯಕ್ರಮ
May 22, 2025
8:02 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 22-05-2025 | ಮೇ ಕೊನೆಯ ತನಕವೂ ಉತ್ತಮ ಮಳೆ ಸಾಧ್ಯತೆ | ಇನ್ನೊಮ್ಮೆ ವಾಯುಭಾರ ಕುಸಿತದ ಲಕ್ಷಣ |
May 22, 2025
2:37 PM
by: ಸಾಯಿಶೇಖರ್ ಕರಿಕಳ

ವಿಶೇಷ ವರದಿ

ಹಾಳೆತಟ್ಟೆಯ ಬಳಿಕ ಈಗ ಮಾವಿನಹಣ್ಣು | ಭಾರತದ 15 ಮಾವಿನ ಹಣ್ಣು ಶಿಪ್‌ಮೆಂಟ್‌ಗಳನ್ನು ತಿರಸ್ಕರಿಸಿದ ಅಮೇರಿಕಾ |
May 21, 2025
7:45 AM
by: The Rural Mirror ಸುದ್ದಿಜಾಲ
ಯುದ್ಧ ಆದರೆ ಕೃಷಿ ಉತ್ಪನ್ನಗಳ ಧಾರಣೆ ಏನಾಗಬಹುದು?
May 6, 2025
7:44 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಅಡಿಕೆ ಬೆಳೆಗೆ ಉತ್ತಮ ಧಾರಣೆಯ ಸಂತಸದಲ್ಲಿ ಚಾಮರಾಜನಗರ ರೈತರು | ಚಾಲಿ ಅಡಿಕೆ ಧಾರಣೆ ಏರಿಕೆಯ ನಿರೀಕ್ಷೆಯಲ್ಲಿ ಮಲೆನಾಡು ಭಾಗದ ಬೆಳೆಗಾರರು | ಧಾರಣೆ ಏರಿಕೆಯ ಬಗ್ಗೆ ತಜ್ಞರ ಅಭಿಪ್ರಾಯ |
May 3, 2025
7:01 AM
by: ದ ರೂರಲ್ ಮಿರರ್.ಕಾಂ
ಕಣ್ಣಿಗೆ ಬಟ್ಟೆ ಕಟ್ಟಿ 6 ನಿಮಿಷದಲ್ಲಿ 112 ವಸ್ತುಗಳನ್ನು ಗುರುತಿಸಿದ ಬಾಲಕಿ | ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೆ ಸೇರ್ಪಡೆ |
April 27, 2025
11:17 AM
by: The Rural Mirror ಸುದ್ದಿಜಾಲ

OPINION

ಶಾಲೆ ಆರಂಭ | ಯೋಜಿತ ಮತ್ತು ಪರಿಣಾಮಕಾರಿ ಆರಂಭದ ಅಗತ್ಯ
May 22, 2025
7:17 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಶಾಲೆ ಆರಂಭ | ಯೋಜಿತ ಮತ್ತು ಪರಿಣಾಮಕಾರಿ ಆರಂಭದ ಅಗತ್ಯ
May 22, 2025
7:17 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಅಡಿಕೆ ಹಾಳೆ ಉದ್ದಿಮೆ-ಮಾರುಕಟ್ಟೆ ಮತ್ತು ಪರಿಣಾಮ
May 18, 2025
8:00 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ವಾರಣಾಸಿ ಎಂಬ ದ್ವಂದ್ವಗಳ ನಗರ
May 16, 2025
1:02 PM
by: ರಮೇಶ್‌ ದೇಲಂಪಾಡಿ
ಪುಟ್ಟ ಚಿಟ್ಟೆ | ಭಾವ ತಟ್ಟಿದ ದಿಟ್ಟೆ
May 16, 2025
12:40 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group