ಲಿಂಬಾವಳಿ, ರಾಮದಾಸ್‌ಗೆ ಟಿಕೆಟ್‌ ಮಿಸ್‌- ಬಿಜೆಪಿಯ10 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

April 17, 2023
8:37 PM

ಬಿಜೆಪಿ ಪಕ್ಷವು 2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ 3ನೇ ಪಟ್ಟಿಯಲ್ಲಿ 10 ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಮಹಾದೇವಪುರದಲ್ಲಿ ಲಿಂಬಾವಳಿ ಪತ್ನಿಗೆ ಟಿಕೆಟ್ ಲಭಿಸಿದೆ.

Advertisement
Advertisement

ಜಗದೀಶ್ ಶೆಟ್ಟರ್ ಪ್ರತಿನಿಧಿಸುತ್ತಿದ್ದ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಟಿಕೆಟ್ ಮಹೇಶ್ ಟೆಂಗಿನಕಾಯಿ ಪಾಲಾಗಿದೆ. ಇನ್ನು ವಿ.ಸೋಮಣ್ಣನವರು ಪ್ರತಿನಿಧಿಸುತ್ತಿದ್ದ ಗೋವಿಂದರಾಜನಗರದ ಟಿಕೆಟ್ ಉಮೇಶ್ ಶೆಟ್ಟಿಗೆ ದೊರೆತಿದೆ

Advertisement

ಬಿಜೆಪಿಯ ಮೂರನೇ ಪಟ್ಟಿಯಲ್ಲಿ ರಾಮದಾಸ್‌ ಮತ್ತು ಅರವಿಂದ ಲಿಂಬಾವಳಿಗೆ ಟಿಕೆಟ್‌ ಮಿಸ್‌ ಆಗಿದೆ.

ಮಹಾದೇವಪುರದಿಂದ ಲಿಂಬಾವಳಿ ಪತ್ನಿ ಮಂಜುಳಾಗೆ ಟಿಕೆಟ್‌ ಸಿಕ್ಕಿದರೆ , ಹೆಬ್ಬಾಳದಿಂದ ಕಟ್ಟಾ ಸುಬ್ರಹ್ಮಣ್ಯ ಬದಲು ಕಟ್ಟಾ ಉಮೇಶ್‌ಗೆ ಟಿಕೆಟ್‌ ಘೋಷಣೆಯಾಗಿದೆ. ಜಗದೀಶ್‌ ಶೆಟ್ಟರ್‌ ಪ್ರತಿನಿಧಿಸುತ್ತಿದ್ದ ಹುಬ್ಬಳ್ಳಿ ಧಾರವಾಡ ಸೆಂಟ್ರಲ್‌ ಕ್ಷೇತ್ರದಿಂದ ಮಹೇಶ್‌ ಟೆಂಗಿನಕಾಯಿಗೆ ಟಿಕೆಟ್‌ ನೀಡಲಾಗಿದೆ.

Advertisement

ಸೋಮಣ್ಣ ಪ್ರತಿನಿಧಿಸುತ್ತಿದ್ದ ಬೆಂಗಳೂರಿನ ಗೋವಿಂದರಾಜನಗರ ಕ್ಷೇತ್ರದ ಟಿಕೆಟ್‌ ಉಮೇಶ್‌ ಶೆಟ್ಟಿಗೆ ಸಿಕ್ಕಿದೆ. ಇಂದಿನ ಪಟ್ಟಿಯಲ್ಲಿ ಮಾನ್ವಿ ಮತ್ತು ಶಿವಮೊಗ್ಗ ಕ್ಷೇತ್ರದ ಟಿಕೆಟ್‌ ಇನ್ನೂ ಘೋಷಣೆಯಾಗಿಲ್ಲ.

Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ವರ್ಷಪೂರ್ತಿ ಜನರಿಗೆ ಮಾವು, ಹಲಸು..! | ಆಹಾರ ಭದ್ರತೆಯ ಕಡೆಗೆ ಹೆಜ್ಜೆ | ಹೊಸ ರೀತಿಯ ಹಣ್ಣುಗಳ ಪರಿಚಯಕ್ಕೆ ಇಳಿದ ಬಾಂಗ್ಲಾದೇಶ |
July 7, 2024
9:08 PM
by: ದ ರೂರಲ್ ಮಿರರ್.ಕಾಂ
ಮದ್ಲೆಗಾರ ಲಕ್ಷ್ಮೀಶ ಅಮ್ಮಣ್ಣಾಯರಿಗೆ ಪುತ್ತೂರು ‘ಗೋಪಣ್ಣ’ ಸ್ಮೃತಿ ಗೌರವ ಪ್ರದಾನ
July 7, 2024
3:23 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 07-07-2024 | ರಾಜ್ಯದ ಕೆಲವು ಕಡೆ ಸಾಮಾನ್ಯ, ಕೆಲವು ಕಡೆ ಉತ್ತಮ ಮಳೆ ನಿರೀಕ್ಷೆ |
July 7, 2024
2:43 PM
by: ಸಾಯಿಶೇಖರ್ ಕರಿಕಳ
ಡ್ರಾಗನ್‌ ಫ್ರುಟ್‌ ಬೆಳೆದು ಮಾರುಕಟ್ಟೆ ಕಂಡುಕೊಂಡ ಕೃಷಿಕ | ಸಣ್ಣ ರೈತರು ಮಾರುಕಟ್ಟೆಗೆ ಚಿಂತಿಸಬೇಕಿಲ್ಲ…!
July 6, 2024
9:37 PM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror