ಸುದ್ದಿಗಳು

ಲಿಂಬಾವಳಿ, ರಾಮದಾಸ್‌ಗೆ ಟಿಕೆಟ್‌ ಮಿಸ್‌- ಬಿಜೆಪಿಯ10 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬಿಜೆಪಿ ಪಕ್ಷವು 2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ 3ನೇ ಪಟ್ಟಿಯಲ್ಲಿ 10 ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಮಹಾದೇವಪುರದಲ್ಲಿ ಲಿಂಬಾವಳಿ ಪತ್ನಿಗೆ ಟಿಕೆಟ್ ಲಭಿಸಿದೆ.

Advertisement
Advertisement

ಜಗದೀಶ್ ಶೆಟ್ಟರ್ ಪ್ರತಿನಿಧಿಸುತ್ತಿದ್ದ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಟಿಕೆಟ್ ಮಹೇಶ್ ಟೆಂಗಿನಕಾಯಿ ಪಾಲಾಗಿದೆ. ಇನ್ನು ವಿ.ಸೋಮಣ್ಣನವರು ಪ್ರತಿನಿಧಿಸುತ್ತಿದ್ದ ಗೋವಿಂದರಾಜನಗರದ ಟಿಕೆಟ್ ಉಮೇಶ್ ಶೆಟ್ಟಿಗೆ ದೊರೆತಿದೆ

ಬಿಜೆಪಿಯ ಮೂರನೇ ಪಟ್ಟಿಯಲ್ಲಿ ರಾಮದಾಸ್‌ ಮತ್ತು ಅರವಿಂದ ಲಿಂಬಾವಳಿಗೆ ಟಿಕೆಟ್‌ ಮಿಸ್‌ ಆಗಿದೆ.

ಮಹಾದೇವಪುರದಿಂದ ಲಿಂಬಾವಳಿ ಪತ್ನಿ ಮಂಜುಳಾಗೆ ಟಿಕೆಟ್‌ ಸಿಕ್ಕಿದರೆ , ಹೆಬ್ಬಾಳದಿಂದ ಕಟ್ಟಾ ಸುಬ್ರಹ್ಮಣ್ಯ ಬದಲು ಕಟ್ಟಾ ಉಮೇಶ್‌ಗೆ ಟಿಕೆಟ್‌ ಘೋಷಣೆಯಾಗಿದೆ. ಜಗದೀಶ್‌ ಶೆಟ್ಟರ್‌ ಪ್ರತಿನಿಧಿಸುತ್ತಿದ್ದ ಹುಬ್ಬಳ್ಳಿ ಧಾರವಾಡ ಸೆಂಟ್ರಲ್‌ ಕ್ಷೇತ್ರದಿಂದ ಮಹೇಶ್‌ ಟೆಂಗಿನಕಾಯಿಗೆ ಟಿಕೆಟ್‌ ನೀಡಲಾಗಿದೆ.

ಸೋಮಣ್ಣ ಪ್ರತಿನಿಧಿಸುತ್ತಿದ್ದ ಬೆಂಗಳೂರಿನ ಗೋವಿಂದರಾಜನಗರ ಕ್ಷೇತ್ರದ ಟಿಕೆಟ್‌ ಉಮೇಶ್‌ ಶೆಟ್ಟಿಗೆ ಸಿಕ್ಕಿದೆ. ಇಂದಿನ ಪಟ್ಟಿಯಲ್ಲಿ ಮಾನ್ವಿ ಮತ್ತು ಶಿವಮೊಗ್ಗ ಕ್ಷೇತ್ರದ ಟಿಕೆಟ್‌ ಇನ್ನೂ ಘೋಷಣೆಯಾಗಿಲ್ಲ.

Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬದುಕು ಪುರಾಣ | ಅಂದು ಒಬ್ಬ ಬಕಾಸುರ.. ಇಂದು?

ಭೋಜನವೆಂದರೆ ಉದರಾಗ್ನಿಯನ್ನು ತಣಿಸುವ ಯಜ್ಞ. ಉದರಾಗ್ನಿಗೆ ಖಾದ್ಯಗಳೇ ಆಜ್ಯಗಳು. ಯಜ್ಞವೆಂದಾಗ ಶ್ರದ್ಧೆ, ಭಕ್ತಿ ಮತ್ತು…

5 hours ago

ಪರಿಘ ಯೋಗ, ಈ 5 ರಾಶಿಗೆ ಅತ್ಯಂತ ಶುಭ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

5 hours ago

ಹವಾಮಾನ ವರದಿ | 07-06-2025 | ಜೂನ್ 11 ರಿಂದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆ

ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಇದರ ಪ್ರಭಾವದಿಂದ ಜೂನ್ 11 ರಿಂದ…

23 hours ago

ಸುಸ್ಥಿರ ಅಭಿವೃದ್ಧಿ ಯಾವಾಗಲೂ ತತ್ವಶಾಸ್ತ್ರ ಮತ್ತು ಸಿದ್ಧಾಂತದ ಮೂಲತತ್ವಾಗಿದೆ

ಇತ್ತೀಚಿನ  ದಿನಗಳಲ್ಲಿ ಮಾಲಿನ್ಯದ ಬಗ್ಗೆ ಹೆಚ್ಚುತ್ತಿರುವ ಕಾಳಜಿ, ಪರಿಸರ ಸಂರಕ್ಷಣೆಯ ಬಗ್ಗೆ ಚಿಂತಿಸುವಂತೆ…

1 day ago

ನಿಮಗೆ ಸಾಡೇಸಾತಿ ಶುರುವಾಗಿದ್ರೆ ಶನಿ ನೀಡ್ತಾನೆ ಈ 6 ಸೂಚನೆ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

1 day ago

ಹೊಸರುಚಿ | ಹಲಸಿನ ಹಣ್ಣಿನ ಮಲ್ಪುರಿ

ಹಲಸಿನ ಹಣ್ಣಿನ ಮಲ್ಪುರಿಗೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣಿನ ಪಲ್ಪ್ 1/2 ಕಪ್,…

1 day ago