ಬಿಜೆಪಿ ಪಕ್ಷವು 2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ 3ನೇ ಪಟ್ಟಿಯಲ್ಲಿ 10 ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಮಹಾದೇವಪುರದಲ್ಲಿ ಲಿಂಬಾವಳಿ ಪತ್ನಿಗೆ ಟಿಕೆಟ್ ಲಭಿಸಿದೆ.
ಜಗದೀಶ್ ಶೆಟ್ಟರ್ ಪ್ರತಿನಿಧಿಸುತ್ತಿದ್ದ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಟಿಕೆಟ್ ಮಹೇಶ್ ಟೆಂಗಿನಕಾಯಿ ಪಾಲಾಗಿದೆ. ಇನ್ನು ವಿ.ಸೋಮಣ್ಣನವರು ಪ್ರತಿನಿಧಿಸುತ್ತಿದ್ದ ಗೋವಿಂದರಾಜನಗರದ ಟಿಕೆಟ್ ಉಮೇಶ್ ಶೆಟ್ಟಿಗೆ ದೊರೆತಿದೆ
ಬಿಜೆಪಿಯ ಮೂರನೇ ಪಟ್ಟಿಯಲ್ಲಿ ರಾಮದಾಸ್ ಮತ್ತು ಅರವಿಂದ ಲಿಂಬಾವಳಿಗೆ ಟಿಕೆಟ್ ಮಿಸ್ ಆಗಿದೆ.
ಮಹಾದೇವಪುರದಿಂದ ಲಿಂಬಾವಳಿ ಪತ್ನಿ ಮಂಜುಳಾಗೆ ಟಿಕೆಟ್ ಸಿಕ್ಕಿದರೆ , ಹೆಬ್ಬಾಳದಿಂದ ಕಟ್ಟಾ ಸುಬ್ರಹ್ಮಣ್ಯ ಬದಲು ಕಟ್ಟಾ ಉಮೇಶ್ಗೆ ಟಿಕೆಟ್ ಘೋಷಣೆಯಾಗಿದೆ. ಜಗದೀಶ್ ಶೆಟ್ಟರ್ ಪ್ರತಿನಿಧಿಸುತ್ತಿದ್ದ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಮಹೇಶ್ ಟೆಂಗಿನಕಾಯಿಗೆ ಟಿಕೆಟ್ ನೀಡಲಾಗಿದೆ.
ಸೋಮಣ್ಣ ಪ್ರತಿನಿಧಿಸುತ್ತಿದ್ದ ಬೆಂಗಳೂರಿನ ಗೋವಿಂದರಾಜನಗರ ಕ್ಷೇತ್ರದ ಟಿಕೆಟ್ ಉಮೇಶ್ ಶೆಟ್ಟಿಗೆ ಸಿಕ್ಕಿದೆ. ಇಂದಿನ ಪಟ್ಟಿಯಲ್ಲಿ ಮಾನ್ವಿ ಮತ್ತು ಶಿವಮೊಗ್ಗ ಕ್ಷೇತ್ರದ ಟಿಕೆಟ್ ಇನ್ನೂ ಘೋಷಣೆಯಾಗಿಲ್ಲ.
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…