ಬಿಜೆಪಿ ಪಕ್ಷವು 2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ 3ನೇ ಪಟ್ಟಿಯಲ್ಲಿ 10 ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಮಹಾದೇವಪುರದಲ್ಲಿ ಲಿಂಬಾವಳಿ ಪತ್ನಿಗೆ ಟಿಕೆಟ್ ಲಭಿಸಿದೆ.
ಜಗದೀಶ್ ಶೆಟ್ಟರ್ ಪ್ರತಿನಿಧಿಸುತ್ತಿದ್ದ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಟಿಕೆಟ್ ಮಹೇಶ್ ಟೆಂಗಿನಕಾಯಿ ಪಾಲಾಗಿದೆ. ಇನ್ನು ವಿ.ಸೋಮಣ್ಣನವರು ಪ್ರತಿನಿಧಿಸುತ್ತಿದ್ದ ಗೋವಿಂದರಾಜನಗರದ ಟಿಕೆಟ್ ಉಮೇಶ್ ಶೆಟ್ಟಿಗೆ ದೊರೆತಿದೆ
ಬಿಜೆಪಿಯ ಮೂರನೇ ಪಟ್ಟಿಯಲ್ಲಿ ರಾಮದಾಸ್ ಮತ್ತು ಅರವಿಂದ ಲಿಂಬಾವಳಿಗೆ ಟಿಕೆಟ್ ಮಿಸ್ ಆಗಿದೆ.
ಮಹಾದೇವಪುರದಿಂದ ಲಿಂಬಾವಳಿ ಪತ್ನಿ ಮಂಜುಳಾಗೆ ಟಿಕೆಟ್ ಸಿಕ್ಕಿದರೆ , ಹೆಬ್ಬಾಳದಿಂದ ಕಟ್ಟಾ ಸುಬ್ರಹ್ಮಣ್ಯ ಬದಲು ಕಟ್ಟಾ ಉಮೇಶ್ಗೆ ಟಿಕೆಟ್ ಘೋಷಣೆಯಾಗಿದೆ. ಜಗದೀಶ್ ಶೆಟ್ಟರ್ ಪ್ರತಿನಿಧಿಸುತ್ತಿದ್ದ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಮಹೇಶ್ ಟೆಂಗಿನಕಾಯಿಗೆ ಟಿಕೆಟ್ ನೀಡಲಾಗಿದೆ.
ಸೋಮಣ್ಣ ಪ್ರತಿನಿಧಿಸುತ್ತಿದ್ದ ಬೆಂಗಳೂರಿನ ಗೋವಿಂದರಾಜನಗರ ಕ್ಷೇತ್ರದ ಟಿಕೆಟ್ ಉಮೇಶ್ ಶೆಟ್ಟಿಗೆ ಸಿಕ್ಕಿದೆ. ಇಂದಿನ ಪಟ್ಟಿಯಲ್ಲಿ ಮಾನ್ವಿ ಮತ್ತು ಶಿವಮೊಗ್ಗ ಕ್ಷೇತ್ರದ ಟಿಕೆಟ್ ಇನ್ನೂ ಘೋಷಣೆಯಾಗಿಲ್ಲ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…