ಬಿಜೆಪಿ ಪಕ್ಷವು 2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ 3ನೇ ಪಟ್ಟಿಯಲ್ಲಿ 10 ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಮಹಾದೇವಪುರದಲ್ಲಿ ಲಿಂಬಾವಳಿ ಪತ್ನಿಗೆ ಟಿಕೆಟ್ ಲಭಿಸಿದೆ.
ಜಗದೀಶ್ ಶೆಟ್ಟರ್ ಪ್ರತಿನಿಧಿಸುತ್ತಿದ್ದ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಟಿಕೆಟ್ ಮಹೇಶ್ ಟೆಂಗಿನಕಾಯಿ ಪಾಲಾಗಿದೆ. ಇನ್ನು ವಿ.ಸೋಮಣ್ಣನವರು ಪ್ರತಿನಿಧಿಸುತ್ತಿದ್ದ ಗೋವಿಂದರಾಜನಗರದ ಟಿಕೆಟ್ ಉಮೇಶ್ ಶೆಟ್ಟಿಗೆ ದೊರೆತಿದೆ
ಬಿಜೆಪಿಯ ಮೂರನೇ ಪಟ್ಟಿಯಲ್ಲಿ ರಾಮದಾಸ್ ಮತ್ತು ಅರವಿಂದ ಲಿಂಬಾವಳಿಗೆ ಟಿಕೆಟ್ ಮಿಸ್ ಆಗಿದೆ.
ಮಹಾದೇವಪುರದಿಂದ ಲಿಂಬಾವಳಿ ಪತ್ನಿ ಮಂಜುಳಾಗೆ ಟಿಕೆಟ್ ಸಿಕ್ಕಿದರೆ , ಹೆಬ್ಬಾಳದಿಂದ ಕಟ್ಟಾ ಸುಬ್ರಹ್ಮಣ್ಯ ಬದಲು ಕಟ್ಟಾ ಉಮೇಶ್ಗೆ ಟಿಕೆಟ್ ಘೋಷಣೆಯಾಗಿದೆ. ಜಗದೀಶ್ ಶೆಟ್ಟರ್ ಪ್ರತಿನಿಧಿಸುತ್ತಿದ್ದ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಮಹೇಶ್ ಟೆಂಗಿನಕಾಯಿಗೆ ಟಿಕೆಟ್ ನೀಡಲಾಗಿದೆ.
ಸೋಮಣ್ಣ ಪ್ರತಿನಿಧಿಸುತ್ತಿದ್ದ ಬೆಂಗಳೂರಿನ ಗೋವಿಂದರಾಜನಗರ ಕ್ಷೇತ್ರದ ಟಿಕೆಟ್ ಉಮೇಶ್ ಶೆಟ್ಟಿಗೆ ಸಿಕ್ಕಿದೆ. ಇಂದಿನ ಪಟ್ಟಿಯಲ್ಲಿ ಮಾನ್ವಿ ಮತ್ತು ಶಿವಮೊಗ್ಗ ಕ್ಷೇತ್ರದ ಟಿಕೆಟ್ ಇನ್ನೂ ಘೋಷಣೆಯಾಗಿಲ್ಲ.
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…