ಏಕಕಾಲದಲ್ಲಿ 36 ಡ್ರೋನ್ ಮೂಲಕ ಪೋಷಕಾಂಶ ಸಿಂಪಡಣೆ..! |

August 20, 2024
8:19 PM
ಡ್ರೋನ್ ಮೂಲಕ ಪೋಷಕಾಂಶಗಳ ಸಿಂಪಡಣೆ ರೈತರ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುತ್ತದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಏಕಕಾಲದಲ್ಲಿ 36 ಡ್ರೋನ್ ಮೂಲಕ ಸೋಯಾ ಬೆಳೆಗೆ ಪೋಷಕಾಂಶಗಳ ಸಿಂಪಡಣೆಗೆ ಬೆಳಗಾವಿಯಲ್ಲಿ ಚಾಲನೆ ನೀಡಲಾಯಿತು. …..ಮುಂದೆ ಓದಿ….

Advertisement

ಬೆಳಗಾವಿ ಜಿಲ್ಲಾ ಪಂಚಾಯಿತಿ, ಕೃಷಿ ಇಲಾಖೆ ಹಾಗೂ ರೋಟರಿ ಕ್ಲಬ್ ವತಿಯಿಂದ  ಸೋಯಾ ಬೆಳೆಗೆ ಏಕಕಾಲದಲ್ಲಿ 36 ಡ್ರೋನ್ ಮೂಲಕ ಪೋಷಕಾಂಶ ಹಾಗೂ ಔಷಧಿ ಸಿಂಪಡಣೆ ಕಾರ್ಯಕ್ಕೆ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು..….ಮುಂದೆ ಓದಿ.

ಈ ವೇಳೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಡ್ರೋನ್ ಮೂಲಕ ಪೋಷಕಾಂಶಗಳ ಸಿಂಪಡಣೆ ರೈತರ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುತ್ತದೆ, ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು..….ಮುಂದೆ ಓದಿ….

ಈ ಸಂದರ್ಭ ಮಾತನಾಡಿದ ಕೃಷಿಕ ಮಹಿಳೆ ಸುಜಾತಾ ಬೋರಗಲ್, ಆಧುನಿಕ ತಂತ್ರಜ್ಞಾನದ ಉಪಕರಣಗಳು ರೈತರಿಗೆ ಅನುಕೂಲಕರವಾಗಿವೆ , ಪೋಷಕಾಂಶಗಳು ಹಾಗೂ ಔಷಧಿ ಸಿಂಪಡಣೆ ವೇಳೆ ರೈತರು ಹಚ್ಚಿನ ನಿಗಾ ವಹಿಸಬೇಕಾಗುತ್ತದೆ, ಆದರೆ ಹೊಸ ಯಂತ್ರಗಳ ಮೂಲಕ ರೈತರಿಗೆ ಅಂತಹ ಯಾವುದೇ ಸಮಸ್ಯೆಗಳು ಇಲ್ಲ ಎಂದರು.

ಇಪ್ಕೋ ಸಿಬ್ಬಂದಿ ಸೋಮಶೇಖರ್ ಮಾತನಾಡಿ ಅತಿ ಕಡಿಮೆ ಸಮಯದಲ್ಲಿ ಹೆಚ್ಚು ಕೃಷಿ ಭೂಮಿಗೆ ಔಷಧಿ ಸಿಂಪಡಣೆ ಮಾಡಬಹುದು. ಇದರಿಂದ ರೈತರಿಗೆ ವೆಚ್ಚವೂ ಕಡಿಮೆಯಾಗುತ್ತದೆ ಎಂದರು.

ಕೃಷಿಕ ಶಿವನಗೌಡ ಪಾಟೀಲ ಮಾತನಾಡಿ ಡ್ರೋನ್ ಮೂಲಕ ಪೋಷಕಾಂಶಗಳ ಸಿಂಡಪಣೆ ಕಡಿಮೆ ವೆಚ್ಚದಾಯಕವಾಗಿದ್ದು, ಹೆಚ್ಚು ಅನುಕೂಲವಾಗಿದೆ, ಕಡಿಮೆ ಸಮಯದಲ್ಲಿ ರೈತರಿಗೆ ಅನುಕೂಲಕರವಾಗಿ ಸಿಂಪಡಣೆ ಸಾಧ್ಯವಿದೆ ಎಂದರು.

ನಿಮ್ಮ ಅಭಿಪ್ರಾಯಗಳನ್ನು ಇಲ್ಲಿ ದಾಖಲಿಸಿ…

At the same time, 36 drones were deployed in Belagavi to spray nutrients on soy crops. Belagavi district in-charge minister Satish Jarakiholi oversaw the coordinated effort to apply nutrients and pesticides using the drones. Minister Satish Jarakiholi spoke on the occasion and stated that nutrients can be delivered via drone.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಆಮದು | ಮಿಜೋರಾಂ ಅಡಿಕೆ ಬೆಳೆಗಾರರಿಗೆ ಸವಾಲು
April 10, 2025
9:58 AM
by: The Rural Mirror ಸುದ್ದಿಜಾಲ
ಉತ್ತರ ಭಾರತದಲ್ಲಿ ಆವರಿಸಿದ ಬಿಸಿಗಾಳಿ | 27 ಹವಾಮಾನ ಕೇಂದ್ರಗಳಲ್ಲಿ 43 ಡಿಗ್ರಿಗಿಂತ ಹೆಚ್ಚಿನ ತಾಪಮಾನ |
April 10, 2025
8:13 AM
by: ದ ರೂರಲ್ ಮಿರರ್.ಕಾಂ
ಹೊಸರುಚಿ | ಗುಜ್ಜೆ ಕಡಲೆ ಗಸಿ
April 10, 2025
8:00 AM
by: ದಿವ್ಯ ಮಹೇಶ್
ಸ್ಥಳೀಯ ಉತ್ಪನ್ನ ಉತ್ತೇಜನ, ಪರಿಸರ ಸಂರಕ್ಷಣೆಗೆ ಪ್ರಧಾನಿ ಕರೆ
April 10, 2025
7:46 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group