Advertisement
MIRROR FOCUS

ಏಕಕಾಲದಲ್ಲಿ 36 ಡ್ರೋನ್ ಮೂಲಕ ಪೋಷಕಾಂಶ ಸಿಂಪಡಣೆ..! |

Share

ಏಕಕಾಲದಲ್ಲಿ 36 ಡ್ರೋನ್ ಮೂಲಕ ಸೋಯಾ ಬೆಳೆಗೆ ಪೋಷಕಾಂಶಗಳ ಸಿಂಪಡಣೆಗೆ ಬೆಳಗಾವಿಯಲ್ಲಿ ಚಾಲನೆ ನೀಡಲಾಯಿತು. …..ಮುಂದೆ ಓದಿ….

Advertisement
Advertisement

ಬೆಳಗಾವಿ ಜಿಲ್ಲಾ ಪಂಚಾಯಿತಿ, ಕೃಷಿ ಇಲಾಖೆ ಹಾಗೂ ರೋಟರಿ ಕ್ಲಬ್ ವತಿಯಿಂದ  ಸೋಯಾ ಬೆಳೆಗೆ ಏಕಕಾಲದಲ್ಲಿ 36 ಡ್ರೋನ್ ಮೂಲಕ ಪೋಷಕಾಂಶ ಹಾಗೂ ಔಷಧಿ ಸಿಂಪಡಣೆ ಕಾರ್ಯಕ್ಕೆ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು..….ಮುಂದೆ ಓದಿ.

Advertisement

ಈ ವೇಳೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಡ್ರೋನ್ ಮೂಲಕ ಪೋಷಕಾಂಶಗಳ ಸಿಂಪಡಣೆ ರೈತರ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುತ್ತದೆ, ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು..….ಮುಂದೆ ಓದಿ….

Advertisement

ಈ ಸಂದರ್ಭ ಮಾತನಾಡಿದ ಕೃಷಿಕ ಮಹಿಳೆ ಸುಜಾತಾ ಬೋರಗಲ್, ಆಧುನಿಕ ತಂತ್ರಜ್ಞಾನದ ಉಪಕರಣಗಳು ರೈತರಿಗೆ ಅನುಕೂಲಕರವಾಗಿವೆ , ಪೋಷಕಾಂಶಗಳು ಹಾಗೂ ಔಷಧಿ ಸಿಂಪಡಣೆ ವೇಳೆ ರೈತರು ಹಚ್ಚಿನ ನಿಗಾ ವಹಿಸಬೇಕಾಗುತ್ತದೆ, ಆದರೆ ಹೊಸ ಯಂತ್ರಗಳ ಮೂಲಕ ರೈತರಿಗೆ ಅಂತಹ ಯಾವುದೇ ಸಮಸ್ಯೆಗಳು ಇಲ್ಲ ಎಂದರು.

ಇಪ್ಕೋ ಸಿಬ್ಬಂದಿ ಸೋಮಶೇಖರ್ ಮಾತನಾಡಿ ಅತಿ ಕಡಿಮೆ ಸಮಯದಲ್ಲಿ ಹೆಚ್ಚು ಕೃಷಿ ಭೂಮಿಗೆ ಔಷಧಿ ಸಿಂಪಡಣೆ ಮಾಡಬಹುದು. ಇದರಿಂದ ರೈತರಿಗೆ ವೆಚ್ಚವೂ ಕಡಿಮೆಯಾಗುತ್ತದೆ ಎಂದರು.

Advertisement

ಕೃಷಿಕ ಶಿವನಗೌಡ ಪಾಟೀಲ ಮಾತನಾಡಿ ಡ್ರೋನ್ ಮೂಲಕ ಪೋಷಕಾಂಶಗಳ ಸಿಂಡಪಣೆ ಕಡಿಮೆ ವೆಚ್ಚದಾಯಕವಾಗಿದ್ದು, ಹೆಚ್ಚು ಅನುಕೂಲವಾಗಿದೆ, ಕಡಿಮೆ ಸಮಯದಲ್ಲಿ ರೈತರಿಗೆ ಅನುಕೂಲಕರವಾಗಿ ಸಿಂಪಡಣೆ ಸಾಧ್ಯವಿದೆ ಎಂದರು.

ನಿಮ್ಮ ಅಭಿಪ್ರಾಯಗಳನ್ನು ಇಲ್ಲಿ ದಾಖಲಿಸಿ…

Advertisement

At the same time, 36 drones were deployed in Belagavi to spray nutrients on soy crops. Belagavi district in-charge minister Satish Jarakiholi oversaw the coordinated effort to apply nutrients and pesticides using the drones. Minister Satish Jarakiholi spoke on the occasion and stated that nutrients can be delivered via drone.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗ್ರಾಮಗಳಲ್ಲಿ ನೀರಿನ ಹೊಂಡ | ಚಿತ್ರದುರ್ಗ ಜಿಲ್ಲೆಯ 7 ಹಳ್ಳಿಗಳಲ್ಲಿ ವಿಶ್ವಬ್ಯಾಂಕ್ ನೆರವಿನ ಯೋಜನೆ ಅನುಷ್ಟಾನ |

ಚಿತ್ರದುರ್ಗ ಜಿಲ್ಲೆಯ 7 ಹಳ್ಳಿಗಳಲ್ಲಿ 5 ಸಾವಿರದ 171 ಹೆಕ್ಟೇರ್ ಪ್ರದೇಶದಲ್ಲಿ ಯೋಜನೆ…

2 hours ago

ಕಿಸಾನ್‌ ಸಮ್ಮಾನ್‌ ನಿಧಿಯ ಮೂಲಕ ರೈತರಿಗೆ 21,000 ಕೋಟಿ ರೂಪಾಯಿ |

ಕಿಸಾನ್‌ ಸಮ್ಮಾನ್‌ ನಿಧಿಯಿಂದ 9 ಕೋಟಿ 50 ಲಕ್ಷ  ರೈತರಿಗೆ  21 ಸಾವಿರ…

3 hours ago

ತುಮಕೂರು ಜಿಲ್ಲೆಯಲ್ಲಿ ದಾಖಲೆಯ ಹಾಲು ಉತ್ಪಾದನೆ

ತುಮಕೂರು ಜಿಲ್ಲೆಯಲ್ಲಿ 1351 ಹಾಲು ಉತ್ಪಾದಕರ ಸಹಕಾರ ಸಂಘಗಳು ಕಾರ್ಯನಿರ್ವಹಿಸುತ್ತಿದ್ದು, ಪ್ರತಿನಿತ್ಯ 9.40…

4 hours ago

ಕೋಲಾರದಲ್ಲಿ ಸಾವಿರಕ್ಕೂ ಅಧಿಕ ನಕಲಿ ವೈದ್ಯರ ವಿರುದ್ಧ ಪ್ರಕರಣ |

ಖಾಸಗಿ ಮೆಡಿಕಲ್ ಕಾಲೇಜುಗಳಲ್ಲಿನ  ಜೈವಿಕ ತ್ಯಾಜ್ಯಗಳನ್ನು ನಗರಸಭೆ ಕಸ ಹಾಗೂ ಜನನಿಬಿಡ ಪ್ರದೇಶಗಳಲ್ಲಿ…

4 hours ago

ಹೊರನಾಡು ದೇವಾಲಯದಲ್ಲಿ ವಸ್ತ್ರ ಸಂಹಿತೆ ಜಾರಿ

ಚಿಕ್ಕಮಗಳೂರು ಜಿಲ್ಲೆಯ ಹೊರನಾಡಿನ ಪ್ರಸಿದ್ದ ಅನ್ನಪೂರ್ಣೇಶ್ವರಿ ದೇವಾಲಯದಲ್ಲಿ ವಸ್ತ್ರ ಸಂಹಿತೆ ಜಾರಿಗೆ ತರಲಾಗಿದೆ…

4 hours ago