Advertisement
MIRROR FOCUS

ಏಕಕಾಲದಲ್ಲಿ 36 ಡ್ರೋನ್ ಮೂಲಕ ಪೋಷಕಾಂಶ ಸಿಂಪಡಣೆ..! |

Share

ಏಕಕಾಲದಲ್ಲಿ 36 ಡ್ರೋನ್ ಮೂಲಕ ಸೋಯಾ ಬೆಳೆಗೆ ಪೋಷಕಾಂಶಗಳ ಸಿಂಪಡಣೆಗೆ ಬೆಳಗಾವಿಯಲ್ಲಿ ಚಾಲನೆ ನೀಡಲಾಯಿತು. …..ಮುಂದೆ ಓದಿ….

ಬೆಳಗಾವಿ ಜಿಲ್ಲಾ ಪಂಚಾಯಿತಿ, ಕೃಷಿ ಇಲಾಖೆ ಹಾಗೂ ರೋಟರಿ ಕ್ಲಬ್ ವತಿಯಿಂದ  ಸೋಯಾ ಬೆಳೆಗೆ ಏಕಕಾಲದಲ್ಲಿ 36 ಡ್ರೋನ್ ಮೂಲಕ ಪೋಷಕಾಂಶ ಹಾಗೂ ಔಷಧಿ ಸಿಂಪಡಣೆ ಕಾರ್ಯಕ್ಕೆ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು..….ಮುಂದೆ ಓದಿ.

ಈ ವೇಳೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಡ್ರೋನ್ ಮೂಲಕ ಪೋಷಕಾಂಶಗಳ ಸಿಂಪಡಣೆ ರೈತರ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುತ್ತದೆ, ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು..….ಮುಂದೆ ಓದಿ….

ಈ ಸಂದರ್ಭ ಮಾತನಾಡಿದ ಕೃಷಿಕ ಮಹಿಳೆ ಸುಜಾತಾ ಬೋರಗಲ್, ಆಧುನಿಕ ತಂತ್ರಜ್ಞಾನದ ಉಪಕರಣಗಳು ರೈತರಿಗೆ ಅನುಕೂಲಕರವಾಗಿವೆ , ಪೋಷಕಾಂಶಗಳು ಹಾಗೂ ಔಷಧಿ ಸಿಂಪಡಣೆ ವೇಳೆ ರೈತರು ಹಚ್ಚಿನ ನಿಗಾ ವಹಿಸಬೇಕಾಗುತ್ತದೆ, ಆದರೆ ಹೊಸ ಯಂತ್ರಗಳ ಮೂಲಕ ರೈತರಿಗೆ ಅಂತಹ ಯಾವುದೇ ಸಮಸ್ಯೆಗಳು ಇಲ್ಲ ಎಂದರು.

ಇಪ್ಕೋ ಸಿಬ್ಬಂದಿ ಸೋಮಶೇಖರ್ ಮಾತನಾಡಿ ಅತಿ ಕಡಿಮೆ ಸಮಯದಲ್ಲಿ ಹೆಚ್ಚು ಕೃಷಿ ಭೂಮಿಗೆ ಔಷಧಿ ಸಿಂಪಡಣೆ ಮಾಡಬಹುದು. ಇದರಿಂದ ರೈತರಿಗೆ ವೆಚ್ಚವೂ ಕಡಿಮೆಯಾಗುತ್ತದೆ ಎಂದರು.

ಕೃಷಿಕ ಶಿವನಗೌಡ ಪಾಟೀಲ ಮಾತನಾಡಿ ಡ್ರೋನ್ ಮೂಲಕ ಪೋಷಕಾಂಶಗಳ ಸಿಂಡಪಣೆ ಕಡಿಮೆ ವೆಚ್ಚದಾಯಕವಾಗಿದ್ದು, ಹೆಚ್ಚು ಅನುಕೂಲವಾಗಿದೆ, ಕಡಿಮೆ ಸಮಯದಲ್ಲಿ ರೈತರಿಗೆ ಅನುಕೂಲಕರವಾಗಿ ಸಿಂಪಡಣೆ ಸಾಧ್ಯವಿದೆ ಎಂದರು.

ನಿಮ್ಮ ಅಭಿಪ್ರಾಯಗಳನ್ನು ಇಲ್ಲಿ ದಾಖಲಿಸಿ…

At the same time, 36 drones were deployed in Belagavi to spray nutrients on soy crops. Belagavi district in-charge minister Satish Jarakiholi oversaw the coordinated effort to apply nutrients and pesticides using the drones. Minister Satish Jarakiholi spoke on the occasion and stated that nutrients can be delivered via drone.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಂಗಳೂರಿನಲ್ಲಿ ರಾಷ್ಟ್ರೀಯ ಕಿರಿಯರ ಚೆಸ್ ಚಾಂಪಿಯನ್‌ಶಿಪ್‌ಗೆ ತೆರೆ – ಮಣಿ ಸರ್ಬರ್‌ತೋ ಚಾಂಪಿಯನ್

ಮಂಗಳೂರಿನಲ್ಲಿ ನಡೆದ ರಾಷ್ಟ್ರೀಯ 11 ವರ್ಷದೊಳಗಿನ ಮುಕ್ತ ಹಾಗೂ ಬಾಲಕಿಯರ ಚೆಸ್ ಚಾಂಪಿಯನ್‌ಶಿಪ್–2026ಕ್ಕೆ…

15 minutes ago

ಮ್ಯಾನ್ಮಾರ್‌ನಿಂದ ರೈಲಿನಲ್ಲಿ ಸಾಗಿಸುತ್ತಿದ್ದ 10 ಟನ್ ಅಡಿಕೆ ವಶ

ಮ್ಯಾನ್ಮಾರ್‌ನಿಂದ ಕಳ್ಳಸಾಗಣೆ ಮಾಡಲಾಗಿದ್ದ ಸುಮಾರು 10 ಟನ್ ವಿದೇಶಿ ಅಡಿಕೆಯನ್ನು ಅಸ್ಸಾಂನ ರಂಗಿಯಾ…

1 hour ago

ಹವಾಮಾನ ವರದಿ | 08-08-2026 | ಕರಾವಳಿಯಲ್ಲಿ ಮಳೆ ಇಳಿಕೆ – ರಾಜ್ಯದಲ್ಲಿ ಹೇಗೆ..?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಸಾಧ್ಯತೆ ಇದ್ದು,…

9 hours ago

ಸಿರಿಧಾನ್ಯಗಳಿಗೆ ಬೇಡಿಕೆ ಹೆಚ್ಚಿದೆ… ಆದರೆ ರೈತರಿಗೆ ಲಾಭ ಹೆಚ್ಚಿದೆಯೇ?

ಸಿರಿಧಾನ್ಯಗಳ ಬೇಡಿಕೆ ಹೆಚ್ಚಿದರೂ, ರೈತರಿಗೆ ಅದರ ಸಂಪೂರ್ಣ ಆರ್ಥಿಕ ಲಾಭ ಇನ್ನೂ ತಲುಪಿಲ್ಲ…

14 hours ago

ಚಂಡಮಾರುತದ ಗಾಳಿಗೂ ಬಗ್ಗಿ ಉಳಿಯುವ ಅಡಿಕೆ ತಳಿ..! ಮೊಹಿತ್‌ನಗರ ತಳಿಗೆ ಹಲವು ರಾಜ್ಯಗಳಲ್ಲಿ ಬೇಡಿಕೆ

ಚಂಡಮಾರುತದ ಗಾಳಿಗೆ ಮುರಿಯದೆ ಬಾಗಿಕೊಂಡು ಉಳಿಯುವ ಮೊಹಿತ್‌ನಗರ ಅಡಿಕೆ ತಳಿಗೆ ಒಡಿಶಾ ಸೇರಿದಂತೆ…

14 hours ago

ದಕ್ಷಿಣ ಕನ್ನಡದಲ್ಲಿ ಮಳೆ | 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ಇಂದು ರಜೆ – ಕಾಸರಗೋಡಿನಲ್ಲೂ ಶಾಲೆಗಳಿಗೆ ರಜೆ

ಭಾರೀ ಮಳೆಯ ಹಿನ್ನೆಲೆಯಲ್ಲಿ ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳ ಶಾಲಾ-ಕಾಲೇಜುಗಳಿಗೆ…

14 hours ago