ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ನೂಕುನುಗ್ಗಲು, ಟಿಟಿಡಿಯಿಂದ ಭಕ್ತರಿಗೆ ವಿಶೇಷ ಕ್ರಮ

June 6, 2023
4:57 PM

ಬೇಸಿಗೆ ರಜೆ ಮುಗಿಯುತ್ತಿದ್ದಂತೆ ತಿರುಪತಿಯಲ್ಲಿ ವೆಂಕಟೇಶ್ವರನ ದರ್ಶನಕ್ಕೆ ಆಗಮಿಸುತ್ತಿರುವ ಭಕ್ತರ ಸಂಖ್ಯೆಯು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಸೋಮವಾರದಂದು 79,974 ಭಕ್ತರು ತಿಮ್ಮಪ್ಪನ ದರ್ಶನಕ್ಕೆ ಆಗಮಿಸಿದ್ದು, ಇನ್ನೊಂದು ವಾರದ ಕಾಲ ತಿರುಮಲದಲ್ಲಿ ಭಕ್ತರ ನೂಕುನುಗ್ಗಲು ಮುಂದುವರಿಯಲಿದೆ ಎಂದು ಟಿಟಿಡಿ ಆಡಳಿತ ಮಂಡಳಿ ಹೇಳಿದೆ.

ವೆಂಕಟೇಶ್ವರನ ದರ್ಶನಕ್ಕೆ ಇನ್ನೂ 18 ಗಂಟೆ ಕಾಯಬೇಕಿದೆ. ಮಾತ್ರವಲ್ಲ, ಭಕ್ತರು ಹುಂಡಿಯಲ್ಲಿ ಕಾಣಿಕೆ ರೂಪದಲ್ಲಿ ಶ್ರೀಗಳಿಗೆ 3.77 ಕೋಟಿ ರೂಪಾಯಿ ನೀಡಿದ್ದಾರೆ. ಇನ್ನು ಭಕ್ತರಿಗೆ ಯಾವುದೇ ತೊಂದರೆಯಾಗದಂ ತೆ ಟಿಟಿಡಿ ವಿಶೇಷ ಕ್ರಮ ಕೈಗೊಂಡಿದ್ದು, ವೈಕುಂಠ ಕ್ಯೂ ಕಾಂಪೆಕ್ಸ್ ನಲ್ಲಿ ಭಕ್ತರಿಗೆ ಹಾಲು, ಮಜ್ಜಿಗೆ, ಕಿಚಿಡಿ, ಸಾಂಬಾರ್ ಅನ್ನ ಮತ್ತು ಉತ್ತಮ ನೀರನ್ನು ಒದಗಿಸುತ್ತಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ
August 30, 2026
10:38 PM
by: ದ ರೂರಲ್ ಮಿರರ್.ಕಾಂ
ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ
August 30, 2026
10:18 PM
by: ದ ರೂರಲ್ ಮಿರರ್.ಕಾಂ
ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ
August 30, 2026
10:09 PM
by: ದ ರೂರಲ್ ಮಿರರ್.ಕಾಂ
ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?
August 30, 2026
11:59 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror