ಬೇಸಿಗೆ ರಜೆ ಮುಗಿಯುತ್ತಿದ್ದಂತೆ ತಿರುಪತಿಯಲ್ಲಿ ವೆಂಕಟೇಶ್ವರನ ದರ್ಶನಕ್ಕೆ ಆಗಮಿಸುತ್ತಿರುವ ಭಕ್ತರ ಸಂಖ್ಯೆಯು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಸೋಮವಾರದಂದು 79,974 ಭಕ್ತರು ತಿಮ್ಮಪ್ಪನ ದರ್ಶನಕ್ಕೆ ಆಗಮಿಸಿದ್ದು, ಇನ್ನೊಂದು ವಾರದ ಕಾಲ ತಿರುಮಲದಲ್ಲಿ ಭಕ್ತರ ನೂಕುನುಗ್ಗಲು ಮುಂದುವರಿಯಲಿದೆ ಎಂದು ಟಿಟಿಡಿ ಆಡಳಿತ ಮಂಡಳಿ ಹೇಳಿದೆ.
ವೆಂಕಟೇಶ್ವರನ ದರ್ಶನಕ್ಕೆ ಇನ್ನೂ 18 ಗಂಟೆ ಕಾಯಬೇಕಿದೆ. ಮಾತ್ರವಲ್ಲ, ಭಕ್ತರು ಹುಂಡಿಯಲ್ಲಿ ಕಾಣಿಕೆ ರೂಪದಲ್ಲಿ ಶ್ರೀಗಳಿಗೆ 3.77 ಕೋಟಿ ರೂಪಾಯಿ ನೀಡಿದ್ದಾರೆ. ಇನ್ನು ಭಕ್ತರಿಗೆ ಯಾವುದೇ ತೊಂದರೆಯಾಗದಂ ತೆ ಟಿಟಿಡಿ ವಿಶೇಷ ಕ್ರಮ ಕೈಗೊಂಡಿದ್ದು, ವೈಕುಂಠ ಕ್ಯೂ ಕಾಂಪೆಕ್ಸ್ ನಲ್ಲಿ ಭಕ್ತರಿಗೆ ಹಾಲು, ಮಜ್ಜಿಗೆ, ಕಿಚಿಡಿ, ಸಾಂಬಾರ್ ಅನ್ನ ಮತ್ತು ಉತ್ತಮ ನೀರನ್ನು ಒದಗಿಸುತ್ತಿದೆ.
ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ "ಮಹಿಳಾ ಗ್ರಾಮಸಭೆ" ಯು ಸಂಪಾಜೆ ಗ್ರಾಮ ಪಂಚಾಯತ್…
ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ 852.6 ಕ್ವಿಂಟಾಲ್ ಬಿತ್ತನೆ ಬೀಜಗಳನ್ನು ಸಂಗ್ರಹಿಸಲಾಗಿದ್ದು,…
ಬೆಂಗಳೂರಿನಲ್ಲಿ ಈ ಹಿಂದೆ ಕಸ ವಿಲೇವಾರಿಗೆ 98 ಪ್ಯಾಕೇಜ್ ಟೆಂಡರ್ ಕರೆಯಲಾಗಿತ್ತು. ಈ…
ರಾಜ್ಯದ ಜೇನುತುಪ್ಪಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ಹಾಗೂ ಮಾರುಕಟ್ಟೆ ಒದಗಿಸಲು ತೋಟಗಾರಿಕಾ ಇಲಾಖೆಯಿಂದ…
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಶದಲ್ಲಿ 183 ಕೆರೆಗಳಿದ್ದು, ಕಳೆದ ಒಂದು ವಾರದಿಂದ…
ವಿದ್ಯುತ್ ಸರಬರಾಜು ಕಂಪನಿಗಳಿಗೆ ಗ್ರಾಮ ಪಂಚಾಯಿತಿಗಳು ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳು ಪಾವತಿಸಬೇಕಾಗಿದ್ದ …