ಸುದ್ದಿಗಳು

ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ನೂಕುನುಗ್ಗಲು, ಟಿಟಿಡಿಯಿಂದ ಭಕ್ತರಿಗೆ ವಿಶೇಷ ಕ್ರಮ

Share

ಬೇಸಿಗೆ ರಜೆ ಮುಗಿಯುತ್ತಿದ್ದಂತೆ ತಿರುಪತಿಯಲ್ಲಿ ವೆಂಕಟೇಶ್ವರನ ದರ್ಶನಕ್ಕೆ ಆಗಮಿಸುತ್ತಿರುವ ಭಕ್ತರ ಸಂಖ್ಯೆಯು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಸೋಮವಾರದಂದು 79,974 ಭಕ್ತರು ತಿಮ್ಮಪ್ಪನ ದರ್ಶನಕ್ಕೆ ಆಗಮಿಸಿದ್ದು, ಇನ್ನೊಂದು ವಾರದ ಕಾಲ ತಿರುಮಲದಲ್ಲಿ ಭಕ್ತರ ನೂಕುನುಗ್ಗಲು ಮುಂದುವರಿಯಲಿದೆ ಎಂದು ಟಿಟಿಡಿ ಆಡಳಿತ ಮಂಡಳಿ ಹೇಳಿದೆ.

Advertisement

ವೆಂಕಟೇಶ್ವರನ ದರ್ಶನಕ್ಕೆ ಇನ್ನೂ 18 ಗಂಟೆ ಕಾಯಬೇಕಿದೆ. ಮಾತ್ರವಲ್ಲ, ಭಕ್ತರು ಹುಂಡಿಯಲ್ಲಿ ಕಾಣಿಕೆ ರೂಪದಲ್ಲಿ ಶ್ರೀಗಳಿಗೆ 3.77 ಕೋಟಿ ರೂಪಾಯಿ ನೀಡಿದ್ದಾರೆ. ಇನ್ನು ಭಕ್ತರಿಗೆ ಯಾವುದೇ ತೊಂದರೆಯಾಗದಂ ತೆ ಟಿಟಿಡಿ ವಿಶೇಷ ಕ್ರಮ ಕೈಗೊಂಡಿದ್ದು, ವೈಕುಂಠ ಕ್ಯೂ ಕಾಂಪೆಕ್ಸ್ ನಲ್ಲಿ ಭಕ್ತರಿಗೆ ಹಾಲು, ಮಜ್ಜಿಗೆ, ಕಿಚಿಡಿ, ಸಾಂಬಾರ್ ಅನ್ನ ಮತ್ತು ಉತ್ತಮ ನೀರನ್ನು ಒದಗಿಸುತ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಕೊಪ್ಪಳ | ಕುಡಿಯುವ ನೀರು  ಮತ್ತು ಮೇವಿನ ಸಮಸ್ಯೆ ಕುರಿತು  ಮುನ್ನೆಚ್ಚರಿಕಾ ಕ್ರಮ

ಕುಡಿಯುವ ನೀರು  ಮತ್ತು ಮೇವಿನ ಸಮಸ್ಯೆ ಕುರಿತು ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು…

2 hours ago

ಹುರಿದ ಅಡಿಕೆ ಆಮದು ತಡೆಗೆ ಕ್ರಮ – ಕ್ಯಾಂಪ್ಕೋ ಶ್ಲಾಘನೆ

ಅಡಿಕೆ ಆಮದು ತಡೆಯ ನಿಟ್ಟಿನಲ್ಲಿ ಡಿಜಿಎಫ್‌ಟಿ(DGFT) ಹುರಿದ ಅಡಿಕೆಯ ನೆಪದಲ್ಲಿ ಬರುವ ಅನಿರ್ಬಂಧಿತ…

4 hours ago

ಪುತ್ತೂರು-ಸುಳ್ಯದ ಕೆಲವು ಕಡೆ ಭರ್ಜರಿ ಗಾಳಿ- ಮಳೆ

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಪುತ್ತೂರು ಸೇರಿದಂತೆ ಮಲೆನಾಡು ಭಾಗದ ಕೆಲವು ಕಡೆ…

7 hours ago

ಹವಾಮಾನ ವರದಿ | 05-04-2025 | ಇಂದೂ ಅಲ್ಲಲ್ಲಿ ಗುಡುಗು ಸಹಿತ ಮಳೆ | ಎ.7 ರಿಂದ ಮಳೆಯ ಪ್ರಮಾಣ ಕಡಿಮೆ ಸಾಧ್ಯತೆ |

ಈಗಿನಂತೆ ಎಪ್ರಿಲ್ 7 ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.

12 hours ago

ನಾರಾಯಣಪುರ ಜಲಾಶಯ ವ್ಯಾಪ್ತಿಯ ರೈತರ ಬಗ್ಗೆ ರಾಜ್ಯ ಸರ್ಕಾರ ನಿರ್ಲಕ್ಷ | ಮಾಜಿ ಸಚಿವ ನರಸಿಂಹ ನಾಯಕ್

ಕಲಬುರಗಿ ಹೈಕೋರ್ಟ್ ಪೀಠವು ನಾರಾಯಣಪುರ ಜಲಾಶಯದಿಂದ ಕಾಲುವೆಗೆ ನೀರು ಹರಿಸುವಂತೆ ಆದೇಶ ನೀಡಿದರೂ…

12 hours ago

2025 ರಲ್ಲಿ ಲಕ್ಷ್ಮಿ ನಾರಾಯಣ ಯೋಗ | ಮಹಾಸಪ್ತಮಿ ದಿನದ ವಿಶೇಷ ಲಾಭ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

15 hours ago