ಬೇಸಿಗೆ ರಜೆ ಮುಗಿಯುತ್ತಿದ್ದಂತೆ ತಿರುಪತಿಯಲ್ಲಿ ವೆಂಕಟೇಶ್ವರನ ದರ್ಶನಕ್ಕೆ ಆಗಮಿಸುತ್ತಿರುವ ಭಕ್ತರ ಸಂಖ್ಯೆಯು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಸೋಮವಾರದಂದು 79,974 ಭಕ್ತರು ತಿಮ್ಮಪ್ಪನ ದರ್ಶನಕ್ಕೆ ಆಗಮಿಸಿದ್ದು, ಇನ್ನೊಂದು ವಾರದ ಕಾಲ ತಿರುಮಲದಲ್ಲಿ ಭಕ್ತರ ನೂಕುನುಗ್ಗಲು ಮುಂದುವರಿಯಲಿದೆ ಎಂದು ಟಿಟಿಡಿ ಆಡಳಿತ ಮಂಡಳಿ ಹೇಳಿದೆ.
ವೆಂಕಟೇಶ್ವರನ ದರ್ಶನಕ್ಕೆ ಇನ್ನೂ 18 ಗಂಟೆ ಕಾಯಬೇಕಿದೆ. ಮಾತ್ರವಲ್ಲ, ಭಕ್ತರು ಹುಂಡಿಯಲ್ಲಿ ಕಾಣಿಕೆ ರೂಪದಲ್ಲಿ ಶ್ರೀಗಳಿಗೆ 3.77 ಕೋಟಿ ರೂಪಾಯಿ ನೀಡಿದ್ದಾರೆ. ಇನ್ನು ಭಕ್ತರಿಗೆ ಯಾವುದೇ ತೊಂದರೆಯಾಗದಂ ತೆ ಟಿಟಿಡಿ ವಿಶೇಷ ಕ್ರಮ ಕೈಗೊಂಡಿದ್ದು, ವೈಕುಂಠ ಕ್ಯೂ ಕಾಂಪೆಕ್ಸ್ ನಲ್ಲಿ ಭಕ್ತರಿಗೆ ಹಾಲು, ಮಜ್ಜಿಗೆ, ಕಿಚಿಡಿ, ಸಾಂಬಾರ್ ಅನ್ನ ಮತ್ತು ಉತ್ತಮ ನೀರನ್ನು ಒದಗಿಸುತ್ತಿದೆ.
ಆಮದಾಗುವ ಕಚ್ಚಾ ಉತ್ಪನ್ನದ ಪ್ರಭಾವ ತೆಂಗು ಮತ್ತು ಅದರ ಉತ್ಪನ್ನಗಳ ಮೇಲೆ ಇಲ್ಲದೇ…
"ಜನರು ಪ್ರಕೃತಿಯ ಬಗ್ಗೆ ಪ್ರೀತಿ ಮತ್ತು ಗೌರವ, ಸರಳ ಜೀವನಶೈಲಿ ಮತ್ತು ಅರಣ್ಯದ…
ಕ್ರೀಡೆಯನ್ನು ಅಸಹಜ ಶಕ್ತಿಯ ರೂಪದಲ್ಲಿ ನೋಡಿದರೆ ಅದು ತನ್ನ ಮೂಲ ಆಶಯವನ್ನೇ ಕಳೆದುಕೊಳ್ಳುತ್ತದೆ.…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಐಪಿಎಲ್ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು…
ಈಶಾನ್ಯ ರಾಜ್ಯಗಳ ಬಹುತೇಕ ಭಾಗಗಳಲ್ಲಿ ಮುಂದುವರಿದ ಭಾರಿ ಮಳೆಯಿಂದ ಪ್ರವಾಹ ಉಂಟಾಗಿದೆ. ಮಣಿಪುರ,…