Advertisement
ಸುದ್ದಿಗಳು

ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ನೂಕುನುಗ್ಗಲು, ಟಿಟಿಡಿಯಿಂದ ಭಕ್ತರಿಗೆ ವಿಶೇಷ ಕ್ರಮ

Share

ಬೇಸಿಗೆ ರಜೆ ಮುಗಿಯುತ್ತಿದ್ದಂತೆ ತಿರುಪತಿಯಲ್ಲಿ ವೆಂಕಟೇಶ್ವರನ ದರ್ಶನಕ್ಕೆ ಆಗಮಿಸುತ್ತಿರುವ ಭಕ್ತರ ಸಂಖ್ಯೆಯು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಸೋಮವಾರದಂದು 79,974 ಭಕ್ತರು ತಿಮ್ಮಪ್ಪನ ದರ್ಶನಕ್ಕೆ ಆಗಮಿಸಿದ್ದು, ಇನ್ನೊಂದು ವಾರದ ಕಾಲ ತಿರುಮಲದಲ್ಲಿ ಭಕ್ತರ ನೂಕುನುಗ್ಗಲು ಮುಂದುವರಿಯಲಿದೆ ಎಂದು ಟಿಟಿಡಿ ಆಡಳಿತ ಮಂಡಳಿ ಹೇಳಿದೆ.

ವೆಂಕಟೇಶ್ವರನ ದರ್ಶನಕ್ಕೆ ಇನ್ನೂ 18 ಗಂಟೆ ಕಾಯಬೇಕಿದೆ. ಮಾತ್ರವಲ್ಲ, ಭಕ್ತರು ಹುಂಡಿಯಲ್ಲಿ ಕಾಣಿಕೆ ರೂಪದಲ್ಲಿ ಶ್ರೀಗಳಿಗೆ 3.77 ಕೋಟಿ ರೂಪಾಯಿ ನೀಡಿದ್ದಾರೆ. ಇನ್ನು ಭಕ್ತರಿಗೆ ಯಾವುದೇ ತೊಂದರೆಯಾಗದಂ ತೆ ಟಿಟಿಡಿ ವಿಶೇಷ ಕ್ರಮ ಕೈಗೊಂಡಿದ್ದು, ವೈಕುಂಠ ಕ್ಯೂ ಕಾಂಪೆಕ್ಸ್ ನಲ್ಲಿ ಭಕ್ತರಿಗೆ ಹಾಲು, ಮಜ್ಜಿಗೆ, ಕಿಚಿಡಿ, ಸಾಂಬಾರ್ ಅನ್ನ ಮತ್ತು ಉತ್ತಮ ನೀರನ್ನು ಒದಗಿಸುತ್ತಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ

ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…

22 hours ago

ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು

ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…

23 hours ago

ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…

23 hours ago

ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ

ತಂದೆಯ ನೆನಪಿಗಾಗಿ ಇಂದೋರ್‌ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…

1 day ago

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

3 days ago

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

3 days ago