ಬೇಸಿಗೆ ರಜೆ ಮುಗಿಯುತ್ತಿದ್ದಂತೆ ತಿರುಪತಿಯಲ್ಲಿ ವೆಂಕಟೇಶ್ವರನ ದರ್ಶನಕ್ಕೆ ಆಗಮಿಸುತ್ತಿರುವ ಭಕ್ತರ ಸಂಖ್ಯೆಯು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಸೋಮವಾರದಂದು 79,974 ಭಕ್ತರು ತಿಮ್ಮಪ್ಪನ ದರ್ಶನಕ್ಕೆ ಆಗಮಿಸಿದ್ದು, ಇನ್ನೊಂದು ವಾರದ ಕಾಲ ತಿರುಮಲದಲ್ಲಿ ಭಕ್ತರ ನೂಕುನುಗ್ಗಲು ಮುಂದುವರಿಯಲಿದೆ ಎಂದು ಟಿಟಿಡಿ ಆಡಳಿತ ಮಂಡಳಿ ಹೇಳಿದೆ.
ವೆಂಕಟೇಶ್ವರನ ದರ್ಶನಕ್ಕೆ ಇನ್ನೂ 18 ಗಂಟೆ ಕಾಯಬೇಕಿದೆ. ಮಾತ್ರವಲ್ಲ, ಭಕ್ತರು ಹುಂಡಿಯಲ್ಲಿ ಕಾಣಿಕೆ ರೂಪದಲ್ಲಿ ಶ್ರೀಗಳಿಗೆ 3.77 ಕೋಟಿ ರೂಪಾಯಿ ನೀಡಿದ್ದಾರೆ. ಇನ್ನು ಭಕ್ತರಿಗೆ ಯಾವುದೇ ತೊಂದರೆಯಾಗದಂ ತೆ ಟಿಟಿಡಿ ವಿಶೇಷ ಕ್ರಮ ಕೈಗೊಂಡಿದ್ದು, ವೈಕುಂಠ ಕ್ಯೂ ಕಾಂಪೆಕ್ಸ್ ನಲ್ಲಿ ಭಕ್ತರಿಗೆ ಹಾಲು, ಮಜ್ಜಿಗೆ, ಕಿಚಿಡಿ, ಸಾಂಬಾರ್ ಅನ್ನ ಮತ್ತು ಉತ್ತಮ ನೀರನ್ನು ಒದಗಿಸುತ್ತಿದೆ.
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…