ಬೇಸಿಗೆ ರಜೆ ಮುಗಿಯುತ್ತಿದ್ದಂತೆ ತಿರುಪತಿಯಲ್ಲಿ ವೆಂಕಟೇಶ್ವರನ ದರ್ಶನಕ್ಕೆ ಆಗಮಿಸುತ್ತಿರುವ ಭಕ್ತರ ಸಂಖ್ಯೆಯು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಸೋಮವಾರದಂದು 79,974 ಭಕ್ತರು ತಿಮ್ಮಪ್ಪನ ದರ್ಶನಕ್ಕೆ ಆಗಮಿಸಿದ್ದು, ಇನ್ನೊಂದು ವಾರದ ಕಾಲ ತಿರುಮಲದಲ್ಲಿ ಭಕ್ತರ ನೂಕುನುಗ್ಗಲು ಮುಂದುವರಿಯಲಿದೆ ಎಂದು ಟಿಟಿಡಿ ಆಡಳಿತ ಮಂಡಳಿ ಹೇಳಿದೆ.
ವೆಂಕಟೇಶ್ವರನ ದರ್ಶನಕ್ಕೆ ಇನ್ನೂ 18 ಗಂಟೆ ಕಾಯಬೇಕಿದೆ. ಮಾತ್ರವಲ್ಲ, ಭಕ್ತರು ಹುಂಡಿಯಲ್ಲಿ ಕಾಣಿಕೆ ರೂಪದಲ್ಲಿ ಶ್ರೀಗಳಿಗೆ 3.77 ಕೋಟಿ ರೂಪಾಯಿ ನೀಡಿದ್ದಾರೆ. ಇನ್ನು ಭಕ್ತರಿಗೆ ಯಾವುದೇ ತೊಂದರೆಯಾಗದಂ ತೆ ಟಿಟಿಡಿ ವಿಶೇಷ ಕ್ರಮ ಕೈಗೊಂಡಿದ್ದು, ವೈಕುಂಠ ಕ್ಯೂ ಕಾಂಪೆಕ್ಸ್ ನಲ್ಲಿ ಭಕ್ತರಿಗೆ ಹಾಲು, ಮಜ್ಜಿಗೆ, ಕಿಚಿಡಿ, ಸಾಂಬಾರ್ ಅನ್ನ ಮತ್ತು ಉತ್ತಮ ನೀರನ್ನು ಒದಗಿಸುತ್ತಿದೆ.
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…