ಬೇಸಿಗೆ ರಜೆ ಮುಗಿಯುತ್ತಿದ್ದಂತೆ ತಿರುಪತಿಯಲ್ಲಿ ವೆಂಕಟೇಶ್ವರನ ದರ್ಶನಕ್ಕೆ ಆಗಮಿಸುತ್ತಿರುವ ಭಕ್ತರ ಸಂಖ್ಯೆಯು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಸೋಮವಾರದಂದು 79,974 ಭಕ್ತರು ತಿಮ್ಮಪ್ಪನ ದರ್ಶನಕ್ಕೆ ಆಗಮಿಸಿದ್ದು, ಇನ್ನೊಂದು ವಾರದ ಕಾಲ ತಿರುಮಲದಲ್ಲಿ ಭಕ್ತರ ನೂಕುನುಗ್ಗಲು ಮುಂದುವರಿಯಲಿದೆ ಎಂದು ಟಿಟಿಡಿ ಆಡಳಿತ ಮಂಡಳಿ ಹೇಳಿದೆ.
ವೆಂಕಟೇಶ್ವರನ ದರ್ಶನಕ್ಕೆ ಇನ್ನೂ 18 ಗಂಟೆ ಕಾಯಬೇಕಿದೆ. ಮಾತ್ರವಲ್ಲ, ಭಕ್ತರು ಹುಂಡಿಯಲ್ಲಿ ಕಾಣಿಕೆ ರೂಪದಲ್ಲಿ ಶ್ರೀಗಳಿಗೆ 3.77 ಕೋಟಿ ರೂಪಾಯಿ ನೀಡಿದ್ದಾರೆ. ಇನ್ನು ಭಕ್ತರಿಗೆ ಯಾವುದೇ ತೊಂದರೆಯಾಗದಂ ತೆ ಟಿಟಿಡಿ ವಿಶೇಷ ಕ್ರಮ ಕೈಗೊಂಡಿದ್ದು, ವೈಕುಂಠ ಕ್ಯೂ ಕಾಂಪೆಕ್ಸ್ ನಲ್ಲಿ ಭಕ್ತರಿಗೆ ಹಾಲು, ಮಜ್ಜಿಗೆ, ಕಿಚಿಡಿ, ಸಾಂಬಾರ್ ಅನ್ನ ಮತ್ತು ಉತ್ತಮ ನೀರನ್ನು ಒದಗಿಸುತ್ತಿದೆ.
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…