ತಿರುಮಲದಲ್ಲಿರುವ ಶ್ರೀ ವೆಂಕಟೇಶ್ವರ ದೇವಸ್ಥಾನದ ಆಡಳಿತ ಮಂಡಳಿಯಾದ ತಿರುಮಲ ತಿರುಪತಿ ದೇವಸ್ಥಾನದಲ್ಲಿ (ಟಿಟಿಡಿ) 2022-23 ನೇ ಹಣಕಾಸು ವರ್ಷದ ವಾರ್ಷಿಕ ಬಜೆಟನ್ನು ಬಿಡುಗಡೆ ಮಾಡಿದ್ದು, 3,096.40 ಕೋಟಿ ರೂಪಾಯಿಗಳ ಬಜೆಟ್ ಮಾಡಲಾಗಿದೆ.
ಬಜೆಟ್ ಸಭೆಯಲ್ಲಿ ಮುಂದಿನ 12 ತಿಂಗಳ ಹಣಕಾಸು ಯೋಜನೆಯನ್ನು ಪರಿಶೀಲಿಸಿದ ನಂತರ, ಪ್ರಸಕ್ತ ವರ್ಷ 1000 ಕೋಟಿ ಆದಾಯದ ಸಿಂಹಪಾಲು ದೇವಸ್ಥಾನದ ಹುಂಡಿ ಅಥವಾ ಭಕ್ತರ ಕಾಣಿಕೆಯಿಂದ ಬರುವ ನಿರೀಕ್ಷೆಯಿದೆ. ಅದೇ ರೀತಿ ಬಡ್ಡಿ ರಸೀದಿಗಳು 6668.5 ಕೋಟಿ ರೂಪಾಯಗಳನ್ನು ಉತ್ಪಾದಿಸುವ ನಿರೀಕ್ಷೆಯಿದೆ, ಆದರೆ ಲಡ್ಡು ಮತ್ತು ಇತರ ಪ್ರಸಾದ ಮಾರಾಟದಿಂದ 365 ಕೋಟಿ ರೂಪಾಯಿಗಳ ನಿರೀಕ್ಷೆಯಿದೆ.
1,360.15 ಕೋಟಿ ರೂ.ಗಳ ಅತ್ಯಧಿಕ ವೆಚ್ಚವು ಮಾನವ ಸಂಪನ್ಮೂಲ ಪಾವತಿಗಳ ಮತ್ತು ನಂತರದ ವಸ್ತುಗಳ ಖರೀದಿ ಮತ್ತು ಇಂಜಿನಿಯರಿಂಗ್ ಬಂಡವಾಳದ ಕೆಲಸಗಳಿಗೆ ಕ್ರಮವಾಗಿ ರೂ.489.50 ಕೋಟಿ ಮತ್ತಿ ರೂ 220 ಕೋಟಿಗಳಾಗಿವೆ.
ಅಧ್ಯಕ್ಷ ವೈವಿ ಸುಬ್ಬಾ ರೆಡ್ಡಿ ನೇತೃತ್ವದ ಟಿಟಿಡಿ ಮಂಡಳಿಯು 2022-23 ರವಾರ್ಷಿಕ ಬಜೆಟ್ ಮತ್ತು 2021-22 ಪರಿಷ್ಕೃತ ಬಜೆಟ್ ಅಂದಾಜು 3,೦೦೦.76 ಕೋಟಿ ರೂ ಆಗಿದೆ.
ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ರೊಟ್ಟಿಗೆ ಬೇಕಾಗುವ ಸಾಮಗ್ರಿಗಳು: ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ…
ಹೆಚ್ಚಿನ ಮಾಹಿತಿಗಾಗಿರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಮಂಗಳೂರು ತಾಲೂಕಿನ ಎಲ್ಲಾ ಗ್ರಾಮಗಳು ಮಳೆಯಾಶ್ರಿತ ಕೃಷಿಯ ಮೇಲೆ ಹೆಚ್ಚು ಅವಲಂಬಿತವಾಗಿರುವುದರಿಂದ ಹವಾಮಾನ…
ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ನೋಂದಾವಣೆಗೊಂಡ ರೈತರ ತಾಲೂಕಿನಲ್ಲಿ ವಿಮೆ ಮಾಡಿಸಲಾಗಿರುವ…
ಇಂದು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಪ್ರಮುಖವಾಗಿ ಕುಮುಟಾ ಮತ್ತು ಅಂಕೋಲಾದಲ್ಲಿ…
ಬೆಂಗಳೂರಿನ ಲಾಲ್ ಬಾಗ್ ನಲ್ಲಿರುವ ಡಾ. ಎಂ.ಎಚ್ ಮರೀಗೌಡ ಸಭಾಂಗಣದಲ್ಲಿ ಮೂರು ದಿನಗಳ…