ತಿರುಮಲದಲ್ಲಿರುವ ಶ್ರೀ ವೆಂಕಟೇಶ್ವರ ದೇವಸ್ಥಾನದ ಆಡಳಿತ ಮಂಡಳಿಯಾದ ತಿರುಮಲ ತಿರುಪತಿ ದೇವಸ್ಥಾನದಲ್ಲಿ (ಟಿಟಿಡಿ) 2022-23 ನೇ ಹಣಕಾಸು ವರ್ಷದ ವಾರ್ಷಿಕ ಬಜೆಟನ್ನು ಬಿಡುಗಡೆ ಮಾಡಿದ್ದು, 3,096.40 ಕೋಟಿ ರೂಪಾಯಿಗಳ ಬಜೆಟ್ ಮಾಡಲಾಗಿದೆ.
ಬಜೆಟ್ ಸಭೆಯಲ್ಲಿ ಮುಂದಿನ 12 ತಿಂಗಳ ಹಣಕಾಸು ಯೋಜನೆಯನ್ನು ಪರಿಶೀಲಿಸಿದ ನಂತರ, ಪ್ರಸಕ್ತ ವರ್ಷ 1000 ಕೋಟಿ ಆದಾಯದ ಸಿಂಹಪಾಲು ದೇವಸ್ಥಾನದ ಹುಂಡಿ ಅಥವಾ ಭಕ್ತರ ಕಾಣಿಕೆಯಿಂದ ಬರುವ ನಿರೀಕ್ಷೆಯಿದೆ. ಅದೇ ರೀತಿ ಬಡ್ಡಿ ರಸೀದಿಗಳು 6668.5 ಕೋಟಿ ರೂಪಾಯಗಳನ್ನು ಉತ್ಪಾದಿಸುವ ನಿರೀಕ್ಷೆಯಿದೆ, ಆದರೆ ಲಡ್ಡು ಮತ್ತು ಇತರ ಪ್ರಸಾದ ಮಾರಾಟದಿಂದ 365 ಕೋಟಿ ರೂಪಾಯಿಗಳ ನಿರೀಕ್ಷೆಯಿದೆ.
1,360.15 ಕೋಟಿ ರೂ.ಗಳ ಅತ್ಯಧಿಕ ವೆಚ್ಚವು ಮಾನವ ಸಂಪನ್ಮೂಲ ಪಾವತಿಗಳ ಮತ್ತು ನಂತರದ ವಸ್ತುಗಳ ಖರೀದಿ ಮತ್ತು ಇಂಜಿನಿಯರಿಂಗ್ ಬಂಡವಾಳದ ಕೆಲಸಗಳಿಗೆ ಕ್ರಮವಾಗಿ ರೂ.489.50 ಕೋಟಿ ಮತ್ತಿ ರೂ 220 ಕೋಟಿಗಳಾಗಿವೆ.
ಅಧ್ಯಕ್ಷ ವೈವಿ ಸುಬ್ಬಾ ರೆಡ್ಡಿ ನೇತೃತ್ವದ ಟಿಟಿಡಿ ಮಂಡಳಿಯು 2022-23 ರವಾರ್ಷಿಕ ಬಜೆಟ್ ಮತ್ತು 2021-22 ಪರಿಷ್ಕೃತ ಬಜೆಟ್ ಅಂದಾಜು 3,೦೦೦.76 ಕೋಟಿ ರೂ ಆಗಿದೆ.
ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.
''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…
ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…
ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.
ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್ ಇಂಡಸ್ಟ್ರೀಸ್(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…
ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…