ತಿರುಮಲದಲ್ಲಿರುವ ಶ್ರೀ ವೆಂಕಟೇಶ್ವರ ದೇವಸ್ಥಾನದ ಆಡಳಿತ ಮಂಡಳಿಯಾದ ತಿರುಮಲ ತಿರುಪತಿ ದೇವಸ್ಥಾನದಲ್ಲಿ (ಟಿಟಿಡಿ) 2022-23 ನೇ ಹಣಕಾಸು ವರ್ಷದ ವಾರ್ಷಿಕ ಬಜೆಟನ್ನು ಬಿಡುಗಡೆ ಮಾಡಿದ್ದು, 3,096.40 ಕೋಟಿ ರೂಪಾಯಿಗಳ ಬಜೆಟ್ ಮಾಡಲಾಗಿದೆ.
ಬಜೆಟ್ ಸಭೆಯಲ್ಲಿ ಮುಂದಿನ 12 ತಿಂಗಳ ಹಣಕಾಸು ಯೋಜನೆಯನ್ನು ಪರಿಶೀಲಿಸಿದ ನಂತರ, ಪ್ರಸಕ್ತ ವರ್ಷ 1000 ಕೋಟಿ ಆದಾಯದ ಸಿಂಹಪಾಲು ದೇವಸ್ಥಾನದ ಹುಂಡಿ ಅಥವಾ ಭಕ್ತರ ಕಾಣಿಕೆಯಿಂದ ಬರುವ ನಿರೀಕ್ಷೆಯಿದೆ. ಅದೇ ರೀತಿ ಬಡ್ಡಿ ರಸೀದಿಗಳು 6668.5 ಕೋಟಿ ರೂಪಾಯಗಳನ್ನು ಉತ್ಪಾದಿಸುವ ನಿರೀಕ್ಷೆಯಿದೆ, ಆದರೆ ಲಡ್ಡು ಮತ್ತು ಇತರ ಪ್ರಸಾದ ಮಾರಾಟದಿಂದ 365 ಕೋಟಿ ರೂಪಾಯಿಗಳ ನಿರೀಕ್ಷೆಯಿದೆ.
1,360.15 ಕೋಟಿ ರೂ.ಗಳ ಅತ್ಯಧಿಕ ವೆಚ್ಚವು ಮಾನವ ಸಂಪನ್ಮೂಲ ಪಾವತಿಗಳ ಮತ್ತು ನಂತರದ ವಸ್ತುಗಳ ಖರೀದಿ ಮತ್ತು ಇಂಜಿನಿಯರಿಂಗ್ ಬಂಡವಾಳದ ಕೆಲಸಗಳಿಗೆ ಕ್ರಮವಾಗಿ ರೂ.489.50 ಕೋಟಿ ಮತ್ತಿ ರೂ 220 ಕೋಟಿಗಳಾಗಿವೆ.
ಅಧ್ಯಕ್ಷ ವೈವಿ ಸುಬ್ಬಾ ರೆಡ್ಡಿ ನೇತೃತ್ವದ ಟಿಟಿಡಿ ಮಂಡಳಿಯು 2022-23 ರವಾರ್ಷಿಕ ಬಜೆಟ್ ಮತ್ತು 2021-22 ಪರಿಷ್ಕೃತ ಬಜೆಟ್ ಅಂದಾಜು 3,೦೦೦.76 ಕೋಟಿ ರೂ ಆಗಿದೆ.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…
ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…
ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…
ಒಡಿಶಾದ ಬಾಲಸೋರ್ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…
ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…
ತಂದೆಯ ನೆನಪಿಗಾಗಿ ಇಂದೋರ್ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…