ತಿರುಮಲದಲ್ಲಿರುವ ಶ್ರೀ ವೆಂಕಟೇಶ್ವರ ದೇವಸ್ಥಾನದ ಆಡಳಿತ ಮಂಡಳಿಯಾದ ತಿರುಮಲ ತಿರುಪತಿ ದೇವಸ್ಥಾನದಲ್ಲಿ (ಟಿಟಿಡಿ) 2022-23 ನೇ ಹಣಕಾಸು ವರ್ಷದ ವಾರ್ಷಿಕ ಬಜೆಟನ್ನು ಬಿಡುಗಡೆ ಮಾಡಿದ್ದು, 3,096.40 ಕೋಟಿ ರೂಪಾಯಿಗಳ ಬಜೆಟ್ ಮಾಡಲಾಗಿದೆ.
ಬಜೆಟ್ ಸಭೆಯಲ್ಲಿ ಮುಂದಿನ 12 ತಿಂಗಳ ಹಣಕಾಸು ಯೋಜನೆಯನ್ನು ಪರಿಶೀಲಿಸಿದ ನಂತರ, ಪ್ರಸಕ್ತ ವರ್ಷ 1000 ಕೋಟಿ ಆದಾಯದ ಸಿಂಹಪಾಲು ದೇವಸ್ಥಾನದ ಹುಂಡಿ ಅಥವಾ ಭಕ್ತರ ಕಾಣಿಕೆಯಿಂದ ಬರುವ ನಿರೀಕ್ಷೆಯಿದೆ. ಅದೇ ರೀತಿ ಬಡ್ಡಿ ರಸೀದಿಗಳು 6668.5 ಕೋಟಿ ರೂಪಾಯಗಳನ್ನು ಉತ್ಪಾದಿಸುವ ನಿರೀಕ್ಷೆಯಿದೆ, ಆದರೆ ಲಡ್ಡು ಮತ್ತು ಇತರ ಪ್ರಸಾದ ಮಾರಾಟದಿಂದ 365 ಕೋಟಿ ರೂಪಾಯಿಗಳ ನಿರೀಕ್ಷೆಯಿದೆ.
1,360.15 ಕೋಟಿ ರೂ.ಗಳ ಅತ್ಯಧಿಕ ವೆಚ್ಚವು ಮಾನವ ಸಂಪನ್ಮೂಲ ಪಾವತಿಗಳ ಮತ್ತು ನಂತರದ ವಸ್ತುಗಳ ಖರೀದಿ ಮತ್ತು ಇಂಜಿನಿಯರಿಂಗ್ ಬಂಡವಾಳದ ಕೆಲಸಗಳಿಗೆ ಕ್ರಮವಾಗಿ ರೂ.489.50 ಕೋಟಿ ಮತ್ತಿ ರೂ 220 ಕೋಟಿಗಳಾಗಿವೆ.
ಅಧ್ಯಕ್ಷ ವೈವಿ ಸುಬ್ಬಾ ರೆಡ್ಡಿ ನೇತೃತ್ವದ ಟಿಟಿಡಿ ಮಂಡಳಿಯು 2022-23 ರವಾರ್ಷಿಕ ಬಜೆಟ್ ಮತ್ತು 2021-22 ಪರಿಷ್ಕೃತ ಬಜೆಟ್ ಅಂದಾಜು 3,೦೦೦.76 ಕೋಟಿ ರೂ ಆಗಿದೆ.
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…