ತಿರುಮಲದಲ್ಲಿರುವ ಶ್ರೀ ವೆಂಕಟೇಶ್ವರ ದೇವಸ್ಥಾನದ ಆಡಳಿತ ಮಂಡಳಿಯಾದ ತಿರುಮಲ ತಿರುಪತಿ ದೇವಸ್ಥಾನದಲ್ಲಿ (ಟಿಟಿಡಿ) 2022-23 ನೇ ಹಣಕಾಸು ವರ್ಷದ ವಾರ್ಷಿಕ ಬಜೆಟನ್ನು ಬಿಡುಗಡೆ ಮಾಡಿದ್ದು, 3,096.40 ಕೋಟಿ ರೂಪಾಯಿಗಳ ಬಜೆಟ್ ಮಾಡಲಾಗಿದೆ.
ಬಜೆಟ್ ಸಭೆಯಲ್ಲಿ ಮುಂದಿನ 12 ತಿಂಗಳ ಹಣಕಾಸು ಯೋಜನೆಯನ್ನು ಪರಿಶೀಲಿಸಿದ ನಂತರ, ಪ್ರಸಕ್ತ ವರ್ಷ 1000 ಕೋಟಿ ಆದಾಯದ ಸಿಂಹಪಾಲು ದೇವಸ್ಥಾನದ ಹುಂಡಿ ಅಥವಾ ಭಕ್ತರ ಕಾಣಿಕೆಯಿಂದ ಬರುವ ನಿರೀಕ್ಷೆಯಿದೆ. ಅದೇ ರೀತಿ ಬಡ್ಡಿ ರಸೀದಿಗಳು 6668.5 ಕೋಟಿ ರೂಪಾಯಗಳನ್ನು ಉತ್ಪಾದಿಸುವ ನಿರೀಕ್ಷೆಯಿದೆ, ಆದರೆ ಲಡ್ಡು ಮತ್ತು ಇತರ ಪ್ರಸಾದ ಮಾರಾಟದಿಂದ 365 ಕೋಟಿ ರೂಪಾಯಿಗಳ ನಿರೀಕ್ಷೆಯಿದೆ.
1,360.15 ಕೋಟಿ ರೂ.ಗಳ ಅತ್ಯಧಿಕ ವೆಚ್ಚವು ಮಾನವ ಸಂಪನ್ಮೂಲ ಪಾವತಿಗಳ ಮತ್ತು ನಂತರದ ವಸ್ತುಗಳ ಖರೀದಿ ಮತ್ತು ಇಂಜಿನಿಯರಿಂಗ್ ಬಂಡವಾಳದ ಕೆಲಸಗಳಿಗೆ ಕ್ರಮವಾಗಿ ರೂ.489.50 ಕೋಟಿ ಮತ್ತಿ ರೂ 220 ಕೋಟಿಗಳಾಗಿವೆ.
ಅಧ್ಯಕ್ಷ ವೈವಿ ಸುಬ್ಬಾ ರೆಡ್ಡಿ ನೇತೃತ್ವದ ಟಿಟಿಡಿ ಮಂಡಳಿಯು 2022-23 ರವಾರ್ಷಿಕ ಬಜೆಟ್ ಮತ್ತು 2021-22 ಪರಿಷ್ಕೃತ ಬಜೆಟ್ ಅಂದಾಜು 3,೦೦೦.76 ಕೋಟಿ ರೂ ಆಗಿದೆ.
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…