ತಿರುಮಲದಲ್ಲಿರುವ ಶ್ರೀ ವೆಂಕಟೇಶ್ವರ ದೇವಸ್ಥಾನದ ಆಡಳಿತ ಮಂಡಳಿಯಾದ ತಿರುಮಲ ತಿರುಪತಿ ದೇವಸ್ಥಾನದಲ್ಲಿ (ಟಿಟಿಡಿ) 2022-23 ನೇ ಹಣಕಾಸು ವರ್ಷದ ವಾರ್ಷಿಕ ಬಜೆಟನ್ನು ಬಿಡುಗಡೆ ಮಾಡಿದ್ದು, 3,096.40 ಕೋಟಿ ರೂಪಾಯಿಗಳ ಬಜೆಟ್ ಮಾಡಲಾಗಿದೆ.
ಬಜೆಟ್ ಸಭೆಯಲ್ಲಿ ಮುಂದಿನ 12 ತಿಂಗಳ ಹಣಕಾಸು ಯೋಜನೆಯನ್ನು ಪರಿಶೀಲಿಸಿದ ನಂತರ, ಪ್ರಸಕ್ತ ವರ್ಷ 1000 ಕೋಟಿ ಆದಾಯದ ಸಿಂಹಪಾಲು ದೇವಸ್ಥಾನದ ಹುಂಡಿ ಅಥವಾ ಭಕ್ತರ ಕಾಣಿಕೆಯಿಂದ ಬರುವ ನಿರೀಕ್ಷೆಯಿದೆ. ಅದೇ ರೀತಿ ಬಡ್ಡಿ ರಸೀದಿಗಳು 6668.5 ಕೋಟಿ ರೂಪಾಯಗಳನ್ನು ಉತ್ಪಾದಿಸುವ ನಿರೀಕ್ಷೆಯಿದೆ, ಆದರೆ ಲಡ್ಡು ಮತ್ತು ಇತರ ಪ್ರಸಾದ ಮಾರಾಟದಿಂದ 365 ಕೋಟಿ ರೂಪಾಯಿಗಳ ನಿರೀಕ್ಷೆಯಿದೆ.
1,360.15 ಕೋಟಿ ರೂ.ಗಳ ಅತ್ಯಧಿಕ ವೆಚ್ಚವು ಮಾನವ ಸಂಪನ್ಮೂಲ ಪಾವತಿಗಳ ಮತ್ತು ನಂತರದ ವಸ್ತುಗಳ ಖರೀದಿ ಮತ್ತು ಇಂಜಿನಿಯರಿಂಗ್ ಬಂಡವಾಳದ ಕೆಲಸಗಳಿಗೆ ಕ್ರಮವಾಗಿ ರೂ.489.50 ಕೋಟಿ ಮತ್ತಿ ರೂ 220 ಕೋಟಿಗಳಾಗಿವೆ.
ಅಧ್ಯಕ್ಷ ವೈವಿ ಸುಬ್ಬಾ ರೆಡ್ಡಿ ನೇತೃತ್ವದ ಟಿಟಿಡಿ ಮಂಡಳಿಯು 2022-23 ರವಾರ್ಷಿಕ ಬಜೆಟ್ ಮತ್ತು 2021-22 ಪರಿಷ್ಕೃತ ಬಜೆಟ್ ಅಂದಾಜು 3,೦೦೦.76 ಕೋಟಿ ರೂ ಆಗಿದೆ.
ಝಾರ್ಖಂಡ್ನ ಮಹಿಳಾ ರೈತರು ಬೆಳೆದ 1.5 ಮೆಟ್ರಿಕ್ ಟನ್ ಆಮ್ರಪಾಲಿ ಮಾವುಗಳು ಮೊದಲ…
ಕರ್ನಾಟಕದಲ್ಲಿ ಜೂನ್ 8ರಿಂದ 11ರವರೆಗೆ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.
ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಜೂನ್ 9ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ.…
ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…
ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…