ತಿರುಮಲದಲ್ಲಿರುವ ಶ್ರೀ ವೆಂಕಟೇಶ್ವರ ದೇವಸ್ಥಾನದ ಆಡಳಿತ ಮಂಡಳಿಯಾದ ತಿರುಮಲ ತಿರುಪತಿ ದೇವಸ್ಥಾನದಲ್ಲಿ (ಟಿಟಿಡಿ) 2022-23 ನೇ ಹಣಕಾಸು ವರ್ಷದ ವಾರ್ಷಿಕ ಬಜೆಟನ್ನು ಬಿಡುಗಡೆ ಮಾಡಿದ್ದು, 3,096.40 ಕೋಟಿ ರೂಪಾಯಿಗಳ ಬಜೆಟ್ ಮಾಡಲಾಗಿದೆ.
ಬಜೆಟ್ ಸಭೆಯಲ್ಲಿ ಮುಂದಿನ 12 ತಿಂಗಳ ಹಣಕಾಸು ಯೋಜನೆಯನ್ನು ಪರಿಶೀಲಿಸಿದ ನಂತರ, ಪ್ರಸಕ್ತ ವರ್ಷ 1000 ಕೋಟಿ ಆದಾಯದ ಸಿಂಹಪಾಲು ದೇವಸ್ಥಾನದ ಹುಂಡಿ ಅಥವಾ ಭಕ್ತರ ಕಾಣಿಕೆಯಿಂದ ಬರುವ ನಿರೀಕ್ಷೆಯಿದೆ. ಅದೇ ರೀತಿ ಬಡ್ಡಿ ರಸೀದಿಗಳು 6668.5 ಕೋಟಿ ರೂಪಾಯಗಳನ್ನು ಉತ್ಪಾದಿಸುವ ನಿರೀಕ್ಷೆಯಿದೆ, ಆದರೆ ಲಡ್ಡು ಮತ್ತು ಇತರ ಪ್ರಸಾದ ಮಾರಾಟದಿಂದ 365 ಕೋಟಿ ರೂಪಾಯಿಗಳ ನಿರೀಕ್ಷೆಯಿದೆ.
1,360.15 ಕೋಟಿ ರೂ.ಗಳ ಅತ್ಯಧಿಕ ವೆಚ್ಚವು ಮಾನವ ಸಂಪನ್ಮೂಲ ಪಾವತಿಗಳ ಮತ್ತು ನಂತರದ ವಸ್ತುಗಳ ಖರೀದಿ ಮತ್ತು ಇಂಜಿನಿಯರಿಂಗ್ ಬಂಡವಾಳದ ಕೆಲಸಗಳಿಗೆ ಕ್ರಮವಾಗಿ ರೂ.489.50 ಕೋಟಿ ಮತ್ತಿ ರೂ 220 ಕೋಟಿಗಳಾಗಿವೆ.
ಅಧ್ಯಕ್ಷ ವೈವಿ ಸುಬ್ಬಾ ರೆಡ್ಡಿ ನೇತೃತ್ವದ ಟಿಟಿಡಿ ಮಂಡಳಿಯು 2022-23 ರವಾರ್ಷಿಕ ಬಜೆಟ್ ಮತ್ತು 2021-22 ಪರಿಷ್ಕೃತ ಬಜೆಟ್ ಅಂದಾಜು 3,೦೦೦.76 ಕೋಟಿ ರೂ ಆಗಿದೆ.
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…