ತಿರುಪತಿ ವೆಂಕಟೇಶ್ವರ ದೇವಸ್ಥಾನದಲ್ಲಿ ಭದ್ರತಾ ಲೋಪ: ದೇವಸ್ಥಾನದ ಕುರಿತು ವಿಡಿಯೋ ವೈರಲ್

May 11, 2023
3:40 PM

ತಿರುಪತಿ ವೆಂಕಟೇಶ್ವರ ದೇವಸ್ಥಾನದಲ್ಲಿ ಭಾರಿ ಭದ್ರತಾ ವೈಫಲ್ಯ ಉಂಟಾಗಿರವುದು ಬೆಳಕಿಗೆ ಬಂದಿದೆ. ದೇವಾಸ್ಥಾನದ ಒಳಗೆ ಯಾವುದೇ ರೀತಿಯ ಎಲೆಕ್ಟಾನಿಕ್ ಸಾಧನಗಳನ್ನು ತೆಗೆದುಕೊಂಡು ಹೋಗಲು ನಿಷೇಧಿಸಲಾಗಿದ್ದರೂ, ಭಕ್ತನೊಬ್ಬ ಚಿನ್ನದ ಲೇಪಿತ ಅನಂದ ನಿಲಯಂ ಹಾಗೂ ಗರ್ಭಗುಡಿಯ ಸುತ್ತಲಿನ ಭಾಗಗಳನ್ನು ತನ್ನ ಮೊಬೈಲ್‌ನಲ್ಲಿ ವಿಡಿಯೋ ಮಾಡಿರುವ ಸಂಗಾತಿ ತಿಳಿದುಬಂದಿದೆ.

ಈ ವಿಡಿಯೋ ಇಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು. ಇದರ ಬಗ್ಗೆ ದೇವಸ್ಥಾನ ಮಂಡಳಿಯು ತನಿಖೆಗೆ ಆದೇಶಿಸಿದ್ದು, ಪ್ರಾಥಮಿಕ ಹಂತದಲ್ಲಿ ಭದ್ರತಾ ಲೋಪವನ್ನು ತಡೆಗಟ್ಟುವಲ್ಲಿ ವಿಫಲವಾದ ಕಾರಣ ದೇವಸ್ಥಾನ ಭದ್ರತಾ ವಿಭಾಗವ ತನಿಖೆ ಎದುರಿಸಬೇಕಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಮಾನವ–ವನ್ಯಜೀವಿ ಸಂಘರ್ಷ ತಡೆಗೆ ರಾಷ್ಟ್ರೀಯ ಕಾರ್ಯತಂತ್ರ – ಕರ್ನಾಟಕದ AI ಮಾದರಿಗೆ ಕೇಂದ್ರದ ಮೆಚ್ಚುಗೆ
August 7, 2026
8:33 PM
by: ದ ರೂರಲ್ ಮಿರರ್.ಕಾಂ
ಅಕ್ರಮ ಅಡಿಕೆ ಆಮದು ತಡೆಗೆ ಕೇಂದ್ರದ ಭರವಸೆ – ಅಮಿತ್ ಶಾ, ನಿರ್ಮಲಾ ಸೀತಾರಾಮನ್ ಭೇಟಿಯಾದ ಕ್ಯಾಂಪ್ಕೊ ನಿಯೋಗ
August 7, 2026
8:20 PM
by: ದ ರೂರಲ್ ಮಿರರ್.ಕಾಂ
ಕರ್ನಾಟಕದಲ್ಲಿ ಅತ್ಯಾಧುನಿಕ ‘ಸಂಯೋಜಿತ ಡಿಜಿಟಲ್ ಬೆಳೆ ಸಮೀಕ್ಷೆ’ | ಉಪಗ್ರಹ, ಡ್ರೋನ್‌, AI ತಂತ್ರಜ್ಞಾನ ಬಳಕೆಗೆ ಸರ್ಕಾರದ ಚಾಲನೆ
August 6, 2026
9:10 PM
by: ದ ರೂರಲ್ ಮಿರರ್.ಕಾಂ
2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ
August 5, 2026
10:30 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror