ತಿರುಪತಿ ವೆಂಕಟೇಶ್ವರ ದೇವಸ್ಥಾನದಲ್ಲಿ ಭಾರಿ ಭದ್ರತಾ ವೈಫಲ್ಯ ಉಂಟಾಗಿರವುದು ಬೆಳಕಿಗೆ ಬಂದಿದೆ. ದೇವಾಸ್ಥಾನದ ಒಳಗೆ ಯಾವುದೇ ರೀತಿಯ ಎಲೆಕ್ಟಾನಿಕ್ ಸಾಧನಗಳನ್ನು ತೆಗೆದುಕೊಂಡು ಹೋಗಲು ನಿಷೇಧಿಸಲಾಗಿದ್ದರೂ, ಭಕ್ತನೊಬ್ಬ ಚಿನ್ನದ ಲೇಪಿತ ಅನಂದ ನಿಲಯಂ ಹಾಗೂ ಗರ್ಭಗುಡಿಯ ಸುತ್ತಲಿನ ಭಾಗಗಳನ್ನು ತನ್ನ ಮೊಬೈಲ್ನಲ್ಲಿ ವಿಡಿಯೋ ಮಾಡಿರುವ ಸಂಗಾತಿ ತಿಳಿದುಬಂದಿದೆ.
ಈ ವಿಡಿಯೋ ಇಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು. ಇದರ ಬಗ್ಗೆ ದೇವಸ್ಥಾನ ಮಂಡಳಿಯು ತನಿಖೆಗೆ ಆದೇಶಿಸಿದ್ದು, ಪ್ರಾಥಮಿಕ ಹಂತದಲ್ಲಿ ಭದ್ರತಾ ಲೋಪವನ್ನು ತಡೆಗಟ್ಟುವಲ್ಲಿ ವಿಫಲವಾದ ಕಾರಣ ದೇವಸ್ಥಾನ ಭದ್ರತಾ ವಿಭಾಗವ ತನಿಖೆ ಎದುರಿಸಬೇಕಾಗಿದೆ.
ಮಿಜೋರಾಂನ ಕೊಲಾಸಿಬ್ ಜಿಲ್ಲೆಯಲ್ಲಿ ಸುಮಾರು 130 ಹೆಕ್ಟೇರ್ಗಳಷ್ಟು ಅರಣ್ಯ ಪ್ರದೇಶ ಸುಟ್ಟುಹೋಗಿರುವ ಬಗ್ಗೆ…
ಕಳೆದ 8 ವರ್ಷಗಳಲ್ಲಿ 11 ಶತಕೋಟಿ ಘನ ಮೀಟರ್ ಮತ್ತು ಅದಕ್ಕಿಂತ ಹೆಚ್ಚಿನದನ್ನು…
ಹಾಲಿನ ದರವನ್ನ 4 ರೂ. ಹೆಚ್ಚಳ ಮಾಡಿರುವ ಸರ್ಕಾರದ ನಿರ್ಧಾರವನ್ನ ಮೈಮುಲ್ ಅಧ್ಯಕ್ಷ…
ಮಕ್ಕಳಿಗೆ ಉತ್ತಮ ಶಿಕ್ಷಣ ಕಲ್ಪಿಸುವ ಬಗ್ಗೆ ಚಿಂತಿಸುವ ಪೋಷಕರು ಅವರು ಭವಿಷ್ಯದಲ್ಲಿ ಉಸಿರಾಡುವ …
ಎಪ್ರಿಲ್ 1 ರಿಂದ ಹಾಲಿನ ದರ 4 ರೂಪಾಯಿ ಹೆಚ್ಚಳ ಮಾಡಲಾಗಿದ್ದು, ಈ…