ತಿರುಪತಿ ವೆಂಕಟೇಶ್ವರ ದೇವಸ್ಥಾನದಲ್ಲಿ ಭಾರಿ ಭದ್ರತಾ ವೈಫಲ್ಯ ಉಂಟಾಗಿರವುದು ಬೆಳಕಿಗೆ ಬಂದಿದೆ. ದೇವಾಸ್ಥಾನದ ಒಳಗೆ ಯಾವುದೇ ರೀತಿಯ ಎಲೆಕ್ಟಾನಿಕ್ ಸಾಧನಗಳನ್ನು ತೆಗೆದುಕೊಂಡು ಹೋಗಲು ನಿಷೇಧಿಸಲಾಗಿದ್ದರೂ, ಭಕ್ತನೊಬ್ಬ ಚಿನ್ನದ ಲೇಪಿತ ಅನಂದ ನಿಲಯಂ ಹಾಗೂ ಗರ್ಭಗುಡಿಯ ಸುತ್ತಲಿನ ಭಾಗಗಳನ್ನು ತನ್ನ ಮೊಬೈಲ್ನಲ್ಲಿ ವಿಡಿಯೋ ಮಾಡಿರುವ ಸಂಗಾತಿ ತಿಳಿದುಬಂದಿದೆ.
ಈ ವಿಡಿಯೋ ಇಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು. ಇದರ ಬಗ್ಗೆ ದೇವಸ್ಥಾನ ಮಂಡಳಿಯು ತನಿಖೆಗೆ ಆದೇಶಿಸಿದ್ದು, ಪ್ರಾಥಮಿಕ ಹಂತದಲ್ಲಿ ಭದ್ರತಾ ಲೋಪವನ್ನು ತಡೆಗಟ್ಟುವಲ್ಲಿ ವಿಫಲವಾದ ಕಾರಣ ದೇವಸ್ಥಾನ ಭದ್ರತಾ ವಿಭಾಗವ ತನಿಖೆ ಎದುರಿಸಬೇಕಾಗಿದೆ.
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…