ತಿರುಪತಿ ವೆಂಕಟೇಶ್ವರ ದೇವಸ್ಥಾನದಲ್ಲಿ ಭಾರಿ ಭದ್ರತಾ ವೈಫಲ್ಯ ಉಂಟಾಗಿರವುದು ಬೆಳಕಿಗೆ ಬಂದಿದೆ. ದೇವಾಸ್ಥಾನದ ಒಳಗೆ ಯಾವುದೇ ರೀತಿಯ ಎಲೆಕ್ಟಾನಿಕ್ ಸಾಧನಗಳನ್ನು ತೆಗೆದುಕೊಂಡು ಹೋಗಲು ನಿಷೇಧಿಸಲಾಗಿದ್ದರೂ, ಭಕ್ತನೊಬ್ಬ ಚಿನ್ನದ ಲೇಪಿತ ಅನಂದ ನಿಲಯಂ ಹಾಗೂ ಗರ್ಭಗುಡಿಯ ಸುತ್ತಲಿನ ಭಾಗಗಳನ್ನು ತನ್ನ ಮೊಬೈಲ್ನಲ್ಲಿ ವಿಡಿಯೋ ಮಾಡಿರುವ ಸಂಗಾತಿ ತಿಳಿದುಬಂದಿದೆ.
ಈ ವಿಡಿಯೋ ಇಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು. ಇದರ ಬಗ್ಗೆ ದೇವಸ್ಥಾನ ಮಂಡಳಿಯು ತನಿಖೆಗೆ ಆದೇಶಿಸಿದ್ದು, ಪ್ರಾಥಮಿಕ ಹಂತದಲ್ಲಿ ಭದ್ರತಾ ಲೋಪವನ್ನು ತಡೆಗಟ್ಟುವಲ್ಲಿ ವಿಫಲವಾದ ಕಾರಣ ದೇವಸ್ಥಾನ ಭದ್ರತಾ ವಿಭಾಗವ ತನಿಖೆ ಎದುರಿಸಬೇಕಾಗಿದೆ.
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…
ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…