ತಿರುಪತಿ ವೆಂಕಟೇಶ್ವರ ದೇವಸ್ಥಾನದಲ್ಲಿ ಭಾರಿ ಭದ್ರತಾ ವೈಫಲ್ಯ ಉಂಟಾಗಿರವುದು ಬೆಳಕಿಗೆ ಬಂದಿದೆ. ದೇವಾಸ್ಥಾನದ ಒಳಗೆ ಯಾವುದೇ ರೀತಿಯ ಎಲೆಕ್ಟಾನಿಕ್ ಸಾಧನಗಳನ್ನು ತೆಗೆದುಕೊಂಡು ಹೋಗಲು ನಿಷೇಧಿಸಲಾಗಿದ್ದರೂ, ಭಕ್ತನೊಬ್ಬ ಚಿನ್ನದ ಲೇಪಿತ ಅನಂದ ನಿಲಯಂ ಹಾಗೂ ಗರ್ಭಗುಡಿಯ ಸುತ್ತಲಿನ ಭಾಗಗಳನ್ನು ತನ್ನ ಮೊಬೈಲ್ನಲ್ಲಿ ವಿಡಿಯೋ ಮಾಡಿರುವ ಸಂಗಾತಿ ತಿಳಿದುಬಂದಿದೆ.
ಈ ವಿಡಿಯೋ ಇಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು. ಇದರ ಬಗ್ಗೆ ದೇವಸ್ಥಾನ ಮಂಡಳಿಯು ತನಿಖೆಗೆ ಆದೇಶಿಸಿದ್ದು, ಪ್ರಾಥಮಿಕ ಹಂತದಲ್ಲಿ ಭದ್ರತಾ ಲೋಪವನ್ನು ತಡೆಗಟ್ಟುವಲ್ಲಿ ವಿಫಲವಾದ ಕಾರಣ ದೇವಸ್ಥಾನ ಭದ್ರತಾ ವಿಭಾಗವ ತನಿಖೆ ಎದುರಿಸಬೇಕಾಗಿದೆ.
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…